ಸಾರ್ವಜನಿಕರ ಗಮನಕ್ಕೆ

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ ೨೪ ರವರೆಗೆ ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದೆ. ಬಿಬಿಎಂಪಿಯ ಆದೇಶದ ಪ್ರಕಾರ, ಇಂದಿನಿAದ ಜುಲೈ ೨೪ ರವರೆಗೂ ಸಾರ್ವಜನಿಕರು ಬಿಬಿಎಂಪಿ ಕೇಂದ್ರ ಕಚೇರಿಗೆ ಭೇಟಿ ನೀಡುವಂತಿಲ್ಲ. ದೂರುಗಳಿದ್ದರೆ ಕಚೇರಿಯ ಮುಖ್ಯದ್ವಾರದಲ್ಲಿರುವ ಪೆಟ್ಟಿಗೆಯಲ್ಲಿ ಹಾಕಬಹುದು ಎಂದು ತಿಳಿಸಿದ.ಇನ್ನು ಸಾರ್ವಜನಿಕರು ಬಿಬಿಎಂಪಿಯ ಇಮೇಲ್, ವಾಟ್ಸಪ್ , ಟ್ವೀಟರ್ ಪೇಸ್ಬುಕ್ ಮೂಲಕವೂ ಬಿಬಿಎಂಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬಿಬಿಎಂಪಿ ಆಯುಕ್ತರು ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ

Thu Jul 9 , 2020
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್‌ವೈ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದ್ದು, ಜಿಲ್ಲಾಧಿಕಾರಿಗಳು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕೋವಿಡ್ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಆಂಬುಲೆನ್ಸ್ ಬೇಕು. ಹೆಚ್ಚುವರಿ ಆಂಬುಲೆನ್ಸ್ಗಳ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದರು. ರಾಜ್ಯಕ್ಕೆ ಈಗಾಗಲೇ ಕೇಂದ್ರ ತಂಡ ಬಂದು ರಾಜ್ಯದ ಕೊರೊನಾ ಪರಿಸ್ಥಿತಿಯನ್ನು ನೋಡಿಕೊಂಡು ಹೋಗಿದ್ದು, ಸರ್ಕಾರ ತೆಗೆದುಕೊಂಡಿರುವ […]

Advertisement

Wordpress Social Share Plugin powered by Ultimatelysocial