ಸಾರ್ವಜನಿಕರ ಪಾತ್ರ ಅತಿಮುಖ್ಯ-ಸ್ವಾತಿ ದರಗಿ ಹೇಳಿಕೆ

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೋಕಿನ ಕವಿತಾಳ್ ಪಟ್ಟಣದಲ್ಲಿ ಟಾಸ್ಕ್ ಫೋರ್ಸ್ ಬ್ಲೋಕ್ ಲೇವಲ್ ಕಮಿಟಿ ನಿರ್ಮಾಣ ಮಾಡಲು ಪೂರ್ವ ಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾದ ಸ್ವಾತಿ ದರಗಿ, ಕೊರೊನಾ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯ. ಸಮುದಾಯದ ಎಲ್ಲಾ ಜನರು ಸಹಕಾರ ಕೂಡ ಅಷ್ಟೇ ಅಗತ್ಯವಾಗಿರುತ್ತದೆ ಎಂದು ಹೇಳಿದರು.

 

 

ಇದೇ ವೇಳೆ ಮಾತನಾಡಿದ ಡಾ,//ಹಿರಾಬಾಯಿಯವರು ಅನಗತ್ಯ ವಾದ ಸಭೆ ಸಮಾರಂಭಗಳಲ್ಲಿ ಸೇರಬೇಡಿ. ಹೊರಗಿನ ಆಹಾರವನ್ನು ಸೇವಿಸಬೇಡಿ ,ಅದಷ್ಟು ಮನೆಯಲ್ಲಿ ತಯಾರಿಸಿದ ಆಹಾರವನ್ನು ಸೇವಿಸಿ. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ನಿವೃತ್ತ ಶಿಕ್ಷಕನಿಂದ ತಹಶೀಲ್ದಾರ್ ಮೇಲೆ ಹಲ್ಲೆ

Fri Jul 10 , 2020
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ  ಜಮೀನು ಸರ್ವೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಮತ್ತು ತಹಶೀಲ್ದಾರರಾದ ಚಂದ್ರಮೌಳೇಶ್ವರ ನಡುವೆ ಮಾತಿಗೆ ಚಕಮಕಿ ನಡೆದು ದುರ್ಷ್ಕಮಿ ತಹಶೀಲ್ದಾರರಿಗೆ ಚಾಕುವಿನಿಂದ ಇರಿದಿದ್ದನು. ತ್ರೀವ ಗಂಭೀರ ಸ್ಥಿತಿಯಲ್ಲಿದ್ದ ತಹಶಿಲ್ದಾರರನ್ನು ಹೆಚ್ಚಿನ ಚಿಕೆತ್ಸೆಗಾಗಿ ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಈ ಘಟನೆಯನ್ನು ಸ್ಥಳೀಯ ಶಾಸಕ ಎಸ್. ಎನ್.ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ […]

Advertisement

Wordpress Social Share Plugin powered by Ultimatelysocial