ಸಿಎಂ ಗೂ ಎದುರಾಯ್ತು ಕೊರೊನಾ ಭೀತಿ

ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಜನತೆ ತತ್ತರಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮಾರಕ ಕೊರೊನಾ ಸೋಂಕು ಭೀತಿ ಎದುರಾಗಿದೆ. ಈ ಕುರಿತು ಸಿಎಂ ತಮ್ಮ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲೇ ಉಳಿದಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನಿಗೆ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಶುರುವಾಗಿದೆ. ಹೀಗಾಗಿ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಹಾಗೂ ಸಿಎಂ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಎದುರಾಗಿದ್ದು, ಮನೆಯಲ್ಲೇ ತಂಗಿದ್ದಾರೆ. ಅಧಿಕೃತವಾಗಿ ಯಾವುದೇ ಸಿಎಂ ಕಾರ್ಯಕ್ರಮಗಳು ರದ್ದಾಗಿಲ್ಲ. ಆದರೂ ಸಿಎಂ ಮನೆಯಲ್ಲೇ ಉಳಿದಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ತಹಶಿಲ್ದಾರಗೆ ಚಾಕು ಇರಿತ-ಚಿಕಿತ್ಸೆ ಫಲಕಾರಿಯಾಗದೆ ಸಾವು

Fri Jul 10 , 2020
ಸರ್ವೇ ನಡೆಸಲು ಹೋದ ತಹಶಿಲ್ದಾರಗೆ ಚಾಕು ಇರಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ನಡೆದಿದೆ.ಬಂಗಾರಪೇಟೆಯ ಚಂದ್ರಮೌಳೇಶ್ವರ ಚಾಕು ಇರಿತಕ್ಕೆ ಒಳಗಾದ ತಹಶಿಲ್ದಾರ ಎಂದು ತಿಳಿದು ಬಂದಿದೆ. ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಎಂಬ ದುರ್ಷ್ಕಮಿಯಿಂದ ಹಲ್ಲೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.     ಈ ಸಂಬಂಧ ಕಾಮಸಮುದ್ರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. Please follow and like […]

Advertisement

Wordpress Social Share Plugin powered by Ultimatelysocial