ಸಿಎಂ ಭೇಟಿ ರದ್ದುಗೊಳಿಸಿದ ಶಿವರಾಜ್ ಕುಮಾರ್

ಚಿತ್ರಮಂದಿರಗಳಲ್ಲಿ ಸಿನಿಮಾ ಆರಂಭಿಸಲು ಅನುಮತಿ, ಚಿತ್ರರಂಗಕ್ಕೆ ಪ್ರತ್ಯೇಕ ಪ್ಯಾಕೇಜ್ ನೀಡುವುದು ಸೇರಿದಂತೆ ಅನೇಕ ಮನವಿಗಳನ್ನು ಸಲ್ಲಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ನಟ ಶಿವರಾಜ್ ಕುಮಾರ್ ಭೇಟಿ ಆಗಬೇಕಿತ್ತು. ಆದರೆ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿಯ ಕಾರಣ ಕರ‍್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಚಿತ್ರ ಪ್ರರ‍್ಶನಗಳು ಸ್ಥಗಿತ ಆಗಿರುವುದರಿಂದ ಚಿತ್ರರಂಗಕ್ಕೆ ಯಾವೆಲ್ಲ ತೊಂದರೆಗಳಾಗಿವೆ ಎಂಬುದನ್ನು ಸರ‍್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ. ಈ ವಿಚಾರಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ, ಮನವಿ ಸಲ್ಲಿಸಲು ಭೇಟಿಗೆ ಸಮಯ ನಿಗದಿ ಆಗಿತ್ತು. ಸದ್ಯ ಆ ಭೇಟಿಯನ್ನು ಮುಂದೂಡಲಾಗಿದೆ. ಪ್ರಸ್ತುತ ಬಿ.ಎಸ್. ಯಡಿಯೂರಪ್ಪ ಅವರು ಕ್ವಾರಂಟೈನ್ ಆಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

Mon Aug 3 , 2020
ಬೀದರ್ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಒಂದೇ ದಿನದಲ್ಲಿ 135 ಜನರಿಗೆ ಸೋಂಕು ತಗುಲಿದೆ. 135 ಜನರ ಪೈಕಿ 45 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಾದ್ಯಂತ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ತಾರಕಕ್ಕೇರಿದ್ದು ಇಬ್ಬರು ಪತ್ರಕರ್ತರಲ್ಲಿ ಸೋಂಕು ಧೃಡಪಟ್ಟಿದೆ.  ಈ ಮೂಲಕ ಸೊಂಕಿತರ ಸಂಖ್ಯೆ 2398 ಕ್ಕೆ ಏರಿಕೆಯಾಗಿದ್ದು 1580 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ವಿವಿಧ ಕೊರೊನಾ ವಾರ್ಡ್ ಗಳಲ್ಲಿ 735 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಲ್ಲಿಯವರೆಗೆ […]

Advertisement

Wordpress Social Share Plugin powered by Ultimatelysocial