ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ರಾಜ್ಯ ಸಚಿವ ಸಂಪುಟ ಸಭೆ ಆರಂಭವಾಗಿದೆ. ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯುತ್ತಿದೆ. ವಿಧಾನಪರಿಷತ್ ಸದಸ್ಯರ ಆಯ್ಕೆ, ಹೊರರಾಜ್ಯದವರ ಕ್ವಾರಂಟೈನ್ ವಿಚಾರ, ನೇಕಾರರ ಸಮಸ್ಯೆ ಹಾಗೂ ಶಾಲಾ ಆರಂಭ ಮತ್ತು ಶುಲ್ಕದ ವಿಚಾರಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಹಾಸನದಲ್ಲಿ ಕೊರೊನಾ ಸೇವಾನಿರತ ವೈದ್ಯ ಸಾವು... 

Thu Jun 11 , 2020
ಹಾಸನ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ ಸಾವಿಗೀಡಾಗಿದ್ದಾರೆ. ಮಕ್ಕಳ ತಜ್ಞ ಡಾ.ಶಿವಕಿರಣ್ ಮೃತ ವೈದ್ಯ.ಹಾಸನದ ಆಲೂರಿನ ವೈದ್ಯ ಶಿವಕಿರಣ್, ೩ ತಿಂಗಳಿನಿಂದ ನಿರಂತರವಾಗಿ ಕೊರೊನಾ ಸೋಂಕಿತರ ಸೇವೆಯಲ್ಲಿ ನಿರತರಾಗಿದ್ದರು. ಅಧಿಕ ಕೆಲಸದ ಒತ್ತಡದಿಂದ ಆರೋಗ್ಯ ಕೇಂದ್ರದಲ್ಲೇ ಕುಸಿದು ಬಿದ್ದು ಜೂ.೩ ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬ್ರೇನ್ ಸ್ಟ್ರೋಕ್ ಗೆ ತುತ್ತಾಗಿ ನೆನ್ನೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial