ಸಿಎಂ ಯೋಗಿ ಉಸ್ತುವಾರಿ

ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆ.೫ರ ಭೂಮಿಪೂಜೆ ಸಮಾರಂಭದ ವೇಳೆ ೩೨೬ ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬAಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ. ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಈ ಯೋಜನೆಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ ೫೭ ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್‌ಕಥಾ ಪುಂಜ್ ಪಾರ್ಕ್ ನಿರ್ಮಾಣಗೊಳ್ಳಲಿವೆ. ನಕ್ಷತ್ರ ವಾಟಿಕಾ, ಮ್ಯೂಸಿಯಂ, ದೇಶದ ಅತಿ ದೊಡ್ಡ ಧಾರ್ಮಿಕ ಗ್ರಂಥಾಲಯ ಸೇರಿದಂತೆ ಹತ್ತು ಹಲವು ವ್ಯವಸ್ಥೆಗಳನ್ನು ರೂಪಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಂದಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಭಾರತೀಯರಿಗೆ ಕ್ಷಮೆ ಕೇಳಿದ ಇಸ್ರೇಲ್ ಪ್ರಧಾನಿಯ ಮಗ

Wed Jul 29 , 2020
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತತನ್ಯಾಹು ಅವರ ಪುತ್ರ ಯೈರ್ ನೆತನ್ಯಾಹು ಆಕ್ಷೇಪಾರ್ಹ ಪೋಸ್ಟ್ ಹಂಚಿಕೊAಡಿದರು ಈಗ ಅದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು ಅದರ ತರವಾಯ ಯೈರ್ ನೆತನ್ಯಾಹು ಭಾರತೀಯರಲ್ಲಿ ಕ್ಷಮೆ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಿಲ್ಲಿ ಸಕ್ರಿಯರಾಗಿರುವ ಯೈರ್ ನೆತನ್ಯಾಹು ಟ್ವೀmರ್‌ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊAಡಿದರು . ಆ ಪೋಸ್ಟ್ ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾದೆ ಎಂದು ಹಲವಾರು ಜನರು ಕಮೆಂಟ್ ಮಾಡಿದ್ದರು ನಂತರ ಆ ಪೋಸ್ಟ್ ತೆಗದುಹಾಕಿ […]

Advertisement

Wordpress Social Share Plugin powered by Ultimatelysocial