ಸಿಐಟಿಯು ಪದಾಧಿಕಾರಿಗಳಿಂದ ಪ್ರತಿಭಟನೆ

ಸಿಐಟಿಯು ಪದಾಧಿಕಾರಿಗಳಿಂದ ಮಧುಗಿರಿ ತಾಲ್ಲೂಕು ಪಂಚಾಯಿತಿ ಸಭಾಂಗಣದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ದೇಶವ್ಯಾಪಿಯಿಂದ  ಕರೆದಿದ್ದ ಪ್ರತಿಭಟನೆಗೆ ಮಧುಗಿರಿ ಪದಾಧಿಕಾರಿಗಳು ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಕಮಲ, ತಾಲ್ಲೂಕು ಅಧ್ಯಕ್ಷೆ  ಪಾರ್ವತಮ್ಮ , ಸಂಚಾಲಕಿ ಸುಕನ್ಯಾ, ಭಾರತಿ ಇನ್ನೂ ಹಲವರು ಭಾಗಿಯಾಗಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಪರಿವರ್ತಕದ ತಂತಿ ತಗುಲಿ ಮೇಕೆ ಸಾವು

Fri Jul 3 , 2020
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ್ ಪಟ್ಟಣದಲ್ಲಿ ಮೆಯಲು ಹೋಗಿದ್ದ ಮೇಕೆಗೆ ವಿದ್ಯುತ್ ಪರಿವರ್ತಕದ ತಂತಿ ತಗಲಿ ಸಾವನ್ನಪ್ಪಿದೆ. ಮೇಕೆಯನ್ನು ರಕ್ಷಿಸಲು ಹೋದ ಕುರಿಗಾಹಿಗಳಿಗು ವಿದ್ಯುತ್ ತಗಲಿದ್ದು  ಅದೃಷ್ಟ ವಾಷತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನು ವಿಷಯ ತಿಳಿತಿದ್ದಾಗೆ ಸ್ಥಳಕ್ಕೆ ಆಗಮಿಸಿದ ಜೆಸ್ಕಾಮ್ ಅಧಿಕಾರಿಯಾದ ಶಿವು ಹಾಗೂ ಕಿರಿಯ ಲೈನ್ ಮ್ಯಾನ್ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಮ್ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಜೆಸ್ಕಾಮ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial