ಸಿಕ್ಕ ಬಿದ್ದ ಉಗ್ರ

ಉಗ್ರರು ದಾಳಿ ನಡೆಸಲು ಸಂಚುರೂಪಿಸಿದ್ದರು 60 ಕೆಜಿ ಸುಧಾರಿತ ಸ್ಪೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವಾಹನವೊಂದನ್ನು ಭಾರತದ  ಭದ್ರತ ಪಡೆ ತಡೆದು ಅಡ್ಡಗಟ್ಟಿದ್ದರು ಆದರೆ ಕಾರಿನಲ್ಲಿ ಇದ್ದ ಉಗ್ರರು ಪರಾರಿಯಾಗಿದ್ದರು. ಈ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇತನ್ನು ಶೋಪಿಯಾನಾ ಜಿಲ್ಲೆಯ ಹಿದಾಯತ್​ ಉಲ್ಲಾಹ್ ಮಲಿಕ್ ಎಂದು ತಿಳಿದು ಬಂದಿದೆ.ಕಳೆದ ವರ್ಷ ಉಗ್ರ ಸಂಘಟನೆಗೆ ಸೇರಿದ ಎಂದು ತಿಳಿದುಬಂದಿದೆ. ಕಳೆದ ವರ್ಷ ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದಂತೆಯೇ ಮತ್ತೊಂದು ದಾಳಿಗೆ ಸಂಚು ರೂಪಿಸಿದ್ದರು. ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಕಾರು ಬಾಂಬ್‌ ಮೂಲಕ ದೊಡ್ಡ ಪ್ರಮಾಣದಲ್ಲಿ ಆತ್ಮಹತ್ಯೆ ದಾಳಿ ನಡೆಸಲು ಸಿದ್ದನಾಗಿದ್ದ.ಯೋಧರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದನ್ನು ಕಳೆದ ದಿನ ತಪ್ಪಿಸಿದ್ದರೆ.

 

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭೆಯ ಅಧಿಕಾರಿಗೆ ಕೊರೊನಾ ಪಾಸಿಟಿವ್

Fri May 29 , 2020
ನವದೆಹಲಿ: ಸಂಸತ್‌ನ ರಾಜ್ಯಸಭೆಯ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಅಧಿಕಾರಿಗೆ ಸೋಂಕು ತಗುಲಿರುವ ಕಾರಣ ರಾಜ್ಯಸಭೆ ಕಚೇರಿಯ ಒಂದು ಭಾಗವನ್ನು ಸೀಲ್‌ಡೌನ್ ಮಾಡಲಾಗಿದೆ. ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದವರ ಮೇಲೆ ಆರೋಗ್ಯ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದು ತಿಳಿದುಬಂದಿದೆ. Please follow and like us:

Advertisement

Wordpress Social Share Plugin powered by Ultimatelysocial