ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ..!

 

 

ಇಷ್ಟು ದಿನ ಸೈಲೆಂಟ್​ ಆಗಿ ಇದ್ದ ವರುಣ , ಇದ್ದಕ್ಕಿದಂತೆ  ಹಲವೆಡೆ ರಾತ್ರಿಯಿಂದ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ  ಜೋರಾಗಿಯೇ ಇದೆ.   ಮಳೆರಾಯ ಸಾಕಷ್ಟು ಸಮಸ್ಯೆಗಳನ್ನೇ ಸೃಷ್ಟಿಸಿದ್ದು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರಿಗೆ ಮಳೆರಾಯ ಸಂಕಷ್ಟವನ್ನು ಉಂಟುಮಾಡಿದ್ದಾನೆ. ಈಗ ಮತ್ತೆ ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಜನರ ಜೀವನ ಅಸ್ತವ್ಯಸ್ಥಗೊಂಡಿದೆ.

ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತು , ರಸ್ತೆ ಮಾರ್ಗವಾಗಿ ತೆರಳುತಿದ್ದ  ವಾಹನಗಳಿಗೆ ಟ್ರಾಫಿಕ್​ ಜಾಮ್ ಸಮಸ್ಯೆ ಎದುರಾಗಿದ್ದು. ಇದೀಗ ವಾಹನ ಸವಾರರು ಪರದಾಡುವಂತಾಗಿದೆ.

ಡಾಲರ್ಸ್ ಕಾಲೋನಿ, ಪ್ಯಾಲೇಸ್ ಗುಟ್ಟಹಳ್ಳಿ, ಚಲ್ಲಘಟ್ಟದ ಮುಖ್ಯರಸ್ತೆ, ಪರಪ್ಪನ ಅಗ್ರಹಾರದ ರಾಯಲ್ ಕಂಟ್ರಿ ಲೇಜೌಟ್, ಕೋಡಿ‌ ಚಿಕ್ಕನಹಳ್ಳಿ, ಮಲ್ಲೇಶ್ವರ, ಮೆಜೆಸ್ಟಿಕ್​​​, ರಾಜಾಜಿನಗರ, ಬನಶಂಕರಿ, ಜಯನಗರ, ಆರ್​​.ಆರ್​​ ನಗರ, ವಿಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದ್ದು, ಜನರ ಪರಿಸ್ಥಿತಿ ಅಯೋ ಮಯವಾಗಿದೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿ..!

Sat Sep 2 , 2023
ಪ್ರತಾಪ್ ಸಿಂಹನನ್ನು ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ. ಸಂಸದ ಪ್ರತಾಪ್‌ ಸಿಂಹ ಸಿಎಂ ವಿರುದ್ದ ವಾಗ್ದಾಳಿಯನ್ನು ನಡೆಸಿದ್ದಾರೆ. ಹೌದು… ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ. ಮೈಸೂರಿನ ಕುವೆಂಪು ನಗರದಲ್ಲೋ, ಸರಸ್ವತಿ ಪುರಂ ನಲ್ಲೋ, ಸಿದ್ದಾರ್ಥ ಬಡಾವಣೆಯಲ್ಲೋ ಬಂದು ಸಿಎಂ ಈ ರೀತಿ ಹೇಳೋಕೆ ಆಗಲ್ಲ. ಉದಯಗಿರಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಬಾಂಧವರ ಮುಂದೆ ಹೋಗಿ ಕೈ ಮುಗಿದು ನನ್ನ […]

Advertisement

Wordpress Social Share Plugin powered by Ultimatelysocial