ಸಿಲಿಕಾನ್ ಸಿಟಿಯ ಪ್ರಮುಖ ಮಾರುಕಟ್ಟೆಗಳು ಬಂದ್

ಕೊರೋನಾ ಸೋಂಕಿನ ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ, ನಗರ ಪ್ರಮುಖ ಮಾರುಕಟ್ಟೆ ಕೆ ಆರ್ ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಸದ್ಯಕ್ಕೆ ಮಾರುಕಟ್ಟೆಗಳು ತೆರೆಯಲು ಅನುಮತಿ ನೀಡಲಾಗುತ್ತಿಲ್ಲ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಆರ್ ಅಶೋಕ್‌ಗೆ ಕಗ್ಗಂಟಾದ ಬೆಂಗಳೂರು ದಕ್ಷಿಣ

Tue Jul 21 , 2020
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚಾಗುತ್ತಲೆ ಸಾಗಿದೆ. ಅದ್ರಲ್ಲೂ ಬೆಂಗಳೂರಿನ ೮ ವಲಯಗಳ ಪೈಕಿ ದಕ್ಷಿಣ ವಲಯದಲ್ಲಿಯೇ ಅತ್ಯಂತ ಹೆಚ್ಚು ಸೋಂಕಿತರು ಪತ್ತಿಯಾಗುತ್ತಿದ್ದಾರೆ.ಹೀಗಾಗಿ ಕಂದಾಯ ಹಾಗೂ ಬೆಂಗಳೂರು ದಕ್ಷಿಣ ವಲಯದ ಕೋವಿಡ್-೧೯ ಉಸ್ತುವಾರಿ ಸಚಿವ ಆರ್.ಅಶೋಕ್‌ಗೆ ತೆಲೆನೋವು ತಂದಿಟ್ಟಿದೆ. ನಗರದ ಸೋಂಕಿತರ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು, ಆರ್.ಅಶೋಕ್ ಉಸ್ತುವಾರಿ ವಹಿಸಿಕೊಂಡಿರುವ ದಕ್ಷಿಣ ವಲಯದಲ್ಲೇ ಪತ್ತೆಯಾಗಿವೆ ಎನ್ನಲಾಗ್ತಿದೆ. ಮೂರು ಮಾರುಕಟ್ಟೆಗಳು,ಅತ್ಯಂತ ಹೆಚ್ಚು ವಾರ್ಡ್ಗಳು,ವಿಧಾನಸಭಾ ಕ್ಷೇತ್ರಗಳು,ಕಂಟೈನ್‌ಮೆAಟ್ ಝೋನ್‌ಗಳು ಬೆಂಗಳೂರು ದಕ್ಷಿಣ […]

Advertisement

Wordpress Social Share Plugin powered by Ultimatelysocial