ಸೋಮವಾರ ಕಾಂಗ್ರೆಸ್ ನಾಯಕರ ಸಭೆ

ವೈದ್ಯಕೀಯ ಉಪಕರಣಗಳ ಖರೀದಿ ಹಗರಣ ಕುರಿತಂತೆ ಮುಂದೆ ಯಾವ ರೀತಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಡಬೇಕು ಎಂಬುದಾಗಿ ಚರ್ಚಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಸಭೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಕಿಟ್ ಖರೀದಿ ಭ್ರಷ್ಟಾಚಾರ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ಸೋಮವಾರದ ಸಭೆ ತೀವ್ರ ಕುತೂಹಲ ಮೂಡಿಸಿದೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಂದಿನ ಹೆಜ್ಜೆ ಏನ್ ಇಡಲಿದೆ ಎಂಬ ಬಗ್ಗೆ ಕುತೂಹಲ ಕೆರಳಿಸಿದೆ. ಅಲ್ಲದೇ ವಿಪಕ್ಷ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರದ ಸಭೆಯಲ್ಲಿ ಯಾವೆಲ್ಲ ಚರ್ಚೆಯನ್ನು ನಡೆಸಲಿದ್ದಾರೆ ಎಂಬ ಬಗ್ಗೆಯೂ ಕುತೂಹಲ ಮೂಡಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳ ಸಾವು

Sat Jul 25 , 2020
ದೇವದರ‍್ಗ ಪಟ್ಟಣದ ಗೌರಮ್ಮ ಪೇಟೆ ಕಾಲೋನಿಯಲ್ಲಿ ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರಿಗೆ ಗಾಯವಾಗಿದೆ. ಮನೆಯ ಪಕ್ಕದಲ್ಲಿ ಗುಡ್ಡವಿದ್ದು ಎರಡು ದಿನದಿಂದ ಧಾರಾಕಾರವಾಗಿ ಮಳೆ ಬಂದು ನಿಂತ ಮೇಲೆ ಮಕ್ಕಳು ಗುಡ್ಡದ ಬಂಡೆ ಪಕ್ಕದಲ್ಲಿ ಆಟವಾಡುತ್ತಿರುವಾಗ ಬಂಡೆ ಉರುಳಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಮೌನೇಶ ತಂದೆ ಶಿವರಾಜ ಪೂಜಾರಿ ಕಾಲು ಮುರಿದಿದೆ. ಸರ‍್ವಜನಿಕ ರ‍್ಕಾರಿ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯ ಕುರಿತು ಮಾತನಾಡಿದ […]

Advertisement

Wordpress Social Share Plugin powered by Ultimatelysocial