ಸ್ವಚ್ಛ ಭಾರತ ಅಭಿಯಾನಕ್ಕೆ ಸ್ಪಂದಿಸದ ಅಧಿಕಾರಿಗಳು – ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು

ಸ್ವಚ್ಛ ಭಾರತ ಅಭಿಯಾನವನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿರುವ ದೃಶ್ಯಗಳು  ವಿಜಯಪುರದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಂಡುಬಂದಿದೆ.  ಗ್ರಾಮ ಪಂಚಾಯತಿ ವ್ಯಾಪ್ತಯಲ್ಲಿ ಬರುವ ಸೋಮಜಾಳ ಗ್ರಾಮದ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಸಾರ್ವಜನಿಕರು ತಿರುಗಾಡಲು ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಅಧಿಕಾರಿಗಳು ಗಮನಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

 

 

Please follow and like us:

Leave a Reply

Your email address will not be published. Required fields are marked *

Next Post

ಗದಗನಲ್ಲಿ ಎಸಿಬಿ ಅಧಿಕಾರಿಗಳಿಂದ ದಾಳಿ -ಎಸ್.ಎನ್ ರುದ್ರೇಶ ಮನೆ ಕಚೇರಿ ಮೇಲೆ ದಾಳಿ

Thu Oct 22 , 2020
ಭ್ರಷ್ಟ ಅಧಿಕಾರಿಗೆ ಸಂಬಂಧಿಸಿದಂತೆ ಏಕಕಾಲಕ್ಕೆ 3 ಕಡೆ ಸಿಸಿಬಿ ದಾಳಿ ನಡೆಸಿದ್ದಾರೆ. ಗದಗ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಅಧಿಕಾರಿ ಎಸ್.ಎನ್ ರುದ್ರೇಶ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಪೊಲೀಸರಿಂದ ದಾಳಿ ನಡೆಸಿದ್ದು, ನಗರದ ನೌಕರ ಭವನ ಬಳಿ ಕ್ವಾಟರ್ಸ್,ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರ ನಿವಾಸದ ಮೇಲೆ ದಾಳಿ ನಡೆದಿದೆ. ಅಧಿಕಾರಿ ಎಸ್.ಎನ್ ರುದ್ರೇಶ ಆದಾಯಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ […]

Advertisement

Wordpress Social Share Plugin powered by Ultimatelysocial