ಹತ್ರಾಸ್`ನಲ್ಲಿ ನಡೆದ ಮನಿಷಾ ಯುವತಿಯ ಅತ್ಯಾಚಾರ – ಬಿಜೆಪಿ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹ

ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಬಗ್ಗೆ, ಹಾಗೂ ಸದರಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಆಗ್ರಹಿಸಿದ್ದಾರೆ.

ಸಿ, ರಾಮನಗರದ ಡಿ.ಸಿ ಕಚೇರಿಯ ಮುಂದೆ ದಲಿತ ಸಂಘರ್ಷ ರಾಮನಗರ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ರಾಮನಗರ ಜಿಲ್ಲಾಧ್ಯಕ್ಷರಾದ ಅಶೋಕ್ ಮಾಗಡಿ ತಾಲ್ಲೂಕು ಅಧ್ಯಕ್ಷರಾದ ಎಂ.ವಿ ನಾಗರಾಜು ಮತ್ತಿತರು ಭಾಗವಹಿಸಿದ್ದರು.

 

Please follow and like us:

Leave a Reply

Your email address will not be published. Required fields are marked *

Next Post

528 ಎಕರೆ ಪ್ರದೇಶದಲ್ಲಿರುವ ಶ್ರೀಗಂಧದ ಮರಗಳು- 8 ರಿಂದ 10 ಗಂಧದ ಮರಗಳ ಕಳ್ಳತನ

Wed Oct 7 , 2020
ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯ 528 ಎಕರೆ ಪ್ರದೇಶದಲ್ಲಿರುವ ಶ್ರೀಗಂಧದ ಮರಗಳಲ್ಲಿ ಇತ್ತೀಚೆಗೆ 8 ರಿಂದ 10 ಮರಗಳ ಕಳ್ಳತನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಏಳು ಜನರ ತಂಡ ಪೂಜಾವನ ಹಿಂಭಾಗದ ಸಿಬ್ಬಂದಿ ವಸತಿ ಗೃಹದ ಹಿಂದೆ ಹುವುಗಳ ಬನದ ಬಳಿ ಇದ್ದ ಶ್ರೀಗಂಧದ ಮರಗಳನ್ನು ಯಂತ್ರದ ಸಹಾಯದಿಂದ ಕತ್ತರಿಸಿ ಕಳುವು ಮಾಡಿದೆ. ಭದ್ರತೆಗೆ ಇದ್ದ ಮೂವರು ಸಿಬ್ಬಂದಿ ಕಳ್ಳರನ್ನು ನೋಡಿ […]

Advertisement

Wordpress Social Share Plugin powered by Ultimatelysocial