ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೋಮವಾರ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಜೂನ್ 25 ರ ನಂತರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಮತ್ತು ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಎಂದು ಹವಾಮಾನ ಇಲಾಖೆ ಹೇಳಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. 25ರಿಂದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಹಾಗೂ ಉತ್ತರ ಒಳನಾಡಿನಲ್ಲಿ 5 ದಿನಗಳವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾಕ್ಕೆ ಹೆದರದ ಯಾದಗಿರಿ ಜನತೆ

Tue Jun 23 , 2020
ಯಾದಗಿರಿ ಜಿಲಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಕ್ತಿದ್ದರೂ, ಅಲ್ಲಿನ ಜಜನ ಮುಂಜಾಗೃತಾ ಕ್ರಮಗಳನ್ನ ಅನುಸರಿಸುತ್ತಿಲ್ಲ. ರೈತರು ಪಾಣಿಗಾಗಿ ತಹಸೀಲ್ದಾರ್ ಕಚೇರಿ ಮುಂದೆ ಸಾಲು ಸಾಲಾಗಿ ನಿಂತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆ ಆರಂಭವಾಗಿರುವುದರಿAದ ರೈತರು ಬಿತ್ತನೆ ಕಾರ್ಯವನ್ನ ಪ್ರಾರಂಭಿಸಿದ್ದು, ಪಾಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಅಂತರ ಕಾಯ್ದುಕೊಳ್ಳದೇ ಇರೋದು ನಿಜ್ಕಕೂ ಬೇಸರದ ಸಂಗತಿ. ನಗರದಲ್ಲಿ ದಿನದಿಂದ ದಿನಕ್ಕೆ […]

Advertisement

Wordpress Social Share Plugin powered by Ultimatelysocial