ಪಾದರಾಯನಪುರದಲ್ಲಿ ಬಿ.ಬಿ.ಎಂ.ಪಿ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಹಾಗೂ ಪೋಲಿಸರ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶಾಸಕ ಆರ್.ವಿ.ದೇಶಪಾಂಡೆ ಖಂಡಿಸಿದ್ದಾರೆ. ಇಂತಹ ಘಟನೆಗಳು ಪುನರಾ ಆಗದಂತೆ ತಡೆಯಬೇಕಾದರೆ ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ: ಆರ್.ವಿ.ದೇಶಪಾಂಡೆ
Please follow and like us: