ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ: ಆರ್.ವಿ.ದೇಶಪಾಂಡೆ

ಪಾದರಾಯನಪುರದಲ್ಲಿ ಬಿ.ಬಿ.ಎಂ.ಪಿ.   ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಹಾಗೂ ಪೋಲಿಸರ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶಾಸಕ ಆರ್.ವಿ.ದೇಶಪಾಂಡೆ ಖಂಡಿಸಿದ್ದಾರೆ. ಇಂತಹ ಘಟನೆಗಳು ಪುನರಾ ಆಗದಂತೆ ತಡೆಯಬೇಕಾದರೆ ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಲಾಕ್ ಡೌನ್…!

Mon Apr 20 , 2020
ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಐಟಿ-ಬಿಟಿ ಕಂಪನಿ ತೆರೆಯಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಪುನಾರಂಭಕ್ಕೆ ಅನುಮತಿ ನೀಡಬಾರದೆಂದು ತೀರ್ಮಾನಿಸಲಾಗಿದೆ. ಅಲ್ಲದೆ ಮೇ 3ರ ತನಕ ಲಾಕ್‍ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಹಾಗಾಗಿ ಯಾವುದೇ ರಿಯಾಯಿತಿ ಇರುವುದಿಲ್ಲ. […]

Advertisement

Wordpress Social Share Plugin powered by Ultimatelysocial