ಹಳೇ ವೈಷಮ್ಯ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ದಿನೆ ದಿನೇ ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಹಟ್ಟಹಾಸ ಹೆಚ್ಚುತ್ತಲೇ ಇದೆ, ಅದೇ ರೀತಿ ಬೆಂಗಳೂರಿನ ಮಹದೇವಪುರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಲೋಕೇಶ್ವರ ರಾವ್ (31) ಎಂಬ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಉದಯನಗರ ಮುಖ್ಯರಸ್ತೆಯ ಬಳಿ ಇದ್ದಾಗ ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ಲೋಕೇಶ್ವರ ರಾವ್ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಅನುದಾನ: ಡಿಸಿಎಂ

Thu May 28 , 2020
ಸಾಮಾಜಿಕ ಭದ್ರತಾ ಯೋಜನೆಯಡಿ ೨೫ ಲಕ್ಷ ಫಲಾನುಭವಿಗಳಿಗೆ ೧೮ ಲಕ್ಷ ರ‍್ಚು ಮಾಡಲಾಗಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.  ಇಂದು ವಿಧಾನಸೌದದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ೧೯ ಸಾವಿರ ಕೋಟಿ, ಪರಿಶಿಷ್ಟ ಪಂಗಡಕ್ಕೆ ೮ ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕಳೆದ ರ‍್ಷ ೨೭೫೫೯ ಕೋಡಿ ಹಂಚಿಕೆಯಾಗಿದ್ದು, ೯೨ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ೨೭ ಲಕ್ಷ ಮಕ್ಕಳಿಗೆ ಸಮವಸ್ತ್ರ, ಭೋಜನಕ್ಕೆ ಅನುದಾನ ನೀಡಲಾಗಿದೆ. ಕೃಷಿ, ಪಶುಸಂಗೋಪನಾ ಇಲಾಖೆಯಲ್ಲಿ […]

Advertisement

Wordpress Social Share Plugin powered by Ultimatelysocial