ಹಳ್ಳಿಗಳಲ್ಲಿ ಕೊರೊನಾದಿಂದ ಮರಣ ಮೃದಂಗ

ಹಳ್ಳಿಗಳಲ್ಲಿ ಕೊರೊನಾದಿಂದ ಮರಣ ಮೃದಂಗವಾಗುತ್ತಿದೆ.ಮುಂದಿನ ಮೂರು ತಿಂಗಳು ಹಳ್ಳಿಗಳಿಗೆ ಕಂಟಕ ಎಂದು ಜಗತ್ ಪ್ರಸಿದ್ಧ ಸು ಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು ಎಂದು ಸ್ವಾಮೀಜಿ ಮನವಿ ಮಾಡಿಕೊಂಡಿದ್ದು, ಸ್ಚಚ್ಛತೆ, ಸುರಕ್ಷತೆ, ಅಂತರ ಕಾಪಾಡಿ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ. ಕೊರೊನಾ ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ, ಸರ್ಕಾರದ ತೀರ್ಮಾನಗಳು ಕೊರೊನಾ ಕಾಯಿಲೆ ಹೆಚ್ಚು ಮಾಡಿದ್ದು ಮತ್ತೊಂದು ತಿಂಗಳು ಲಾಕ್ ಡೌನ್ ಮುಂದುವರೆಸಿದ್ದರೆ ಕೊರೊನಾ ಕಡಿಮೆಯಾಗುತ್ತಿತ್ತು. ಲಾಕ್ ಡೌನ್ ಓಪನ್ ಮಾಡಿದ್ದರಿಂದ ಕೊರೊನಾ ವಿಪರೀತವಾಗಿ ನಿಯಂತ್ರಣಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

Wed Jul 22 , 2020
ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡಲಾಗುವುದು ಆದರೆ ಎಷ್ಟು ಸಂಬಳ ಹೆಚ್ಚಳ ಮಾಡಬೇಕು ಎಂಬುದನ್ನು ಸರ್ಕಾರದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಖ್ಯಮಂತ್ರಿ ಅವರು ನಿರ್ಧಾರ ಮಾಡಲಿದ್ದಾರೆ. 2-3 ದಿನಗಳಲ್ಲಿ ಆದೇಶ ತಿಳಿಯಲಿದೆ ಹಾಗೂ ದೇಶದಲ್ಲಿ ಕೊರೊನಾ ಇನ್ನೂ ಸಮುದಾಯ ಹಂತಕ್ಕೆ ತಲುಪಿಲ್ಲ. ಕಳೆದ 15 ದಿನಗಳಿಂದ […]

Advertisement

Wordpress Social Share Plugin powered by Ultimatelysocial