ಹಸೆಮಣೆಯೇರಿದ ದೀಪಿಕಾ ಕುಮಾರಿ

ಭಾರತದ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ ಮತ್ತು ಅತನು ದಾಸ್ ಸತಿಪತಿಗಳಾಗಿದ್ದರೆ. ಇವರಿಬ್ಬರ ವಿವಾಹ, ನೆನ್ನೆ ಜಾರ್ಖಂಡ್‌ನ ರಾಂಚಿಯಲ್ಲಿ ನೆರವೇರಿತು. ಈ ಮದುವೆ ಸಮಾರಂಭಕ್ಕೆ ಜಾರ್ಖಂಡ್‌ನ ಮುಖ್ಯಮಂತ್ರಿ ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾದ್ರು. ಕೊರೊನಾ ಗೈಡ್‌ಲೈನ್ಸ್ ಪ್ರಕಾರ ಮದುವೆಯಲ್ಲಿ ಕೆಲವು ಜನರು ಮಾತ್ರ ಭಾಗವಹಿಸಿದ್ರು. ಮದುವೆಯಲ್ಲಿ ಸಾಮಾಜಿಕ ಅಂತರ ಸೇರಿದಂತೆ, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನ ವಹಿಸಿಲಾಗಿತ್ತು. ಕಳೆದ ವರ್ಷ ನಡೆದ ಮಹಿಳಾ ಆರ್ಚರಿ ಚಾಂಪಿಯನ್ ಷಿಪ್‌ನಲ್ಲಿ ದೀಪಿಕಾ, ಕಂಚಿನ ಪದಕ ಗೆದ್ದುಕಂಡಿದ್ದರು. ಅಲ್ಲದೆ ನಾಲ್ಕು ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು. ಮತ್ತೊಂದೆಡೆ ಅತನು ದಾಸ್, ಕಳೆದ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಕೆ. ಆರ್ ಆಸ್ಪ್ತ್ರೆಯಲ್ಲಿ ಮಹಾ ಎಡವಟ್ಟು

Wed Jul 1 , 2020
ಕೆ. ಆರ್ ಆಸ್ಪತ್ರೆಯಲ್ಲಿ ಇತರ ರೋಗಿಗಳ ಜೊತೆಯಲ್ಲೇ ಕೊರೊನಾ ಶಂಕಿತನಿಗೂ ಚಿಕಿತ್ಸೆ ನೀಡುವ ಮೂಲಕ ವೈದ್ಯರು ಮಹಾ ಯಡವಟ್ಟು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದೇ ಐಸಿಯೂ ವಾರ್ಡ್ನಲ್ಲಿ ಇತರೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಶಂಕಿತ ವ್ಯಕ್ತಿಯ ಬೆಡ್ ಪಕ್ಕದಲ್ಲಿ ಇತರೆ ಕಾಯಿಲೆಯುಳ್ಳ ರೋಗಿಗಳನ್ನ ಇರಿಸಲಾಗಿದೆ. ಇದರಿಂದ ರೋಗಿಗಳು ತಮಗೂ ಸೋಂಕು ಹರಡಬಹುದೆಂದು ಭೀತಿಯಲ್ಲಿದ್ದಾರೆ. ಕೆ.ಆರ್ ಆಸ್ಪತ್ರೆ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial