ಹಿಂದೂಸ್ಥಾನ್ ಶಿಫ್‌ಯಾರ್ಡ್ನಲ್ಲಿ ಭಾರೀ ಗಾತ್ರದ ಕ್ರೇನ್ ಕುಸಿತ

ಭಾರೀ ಗಾತ್ರದ ಕ್ರೇನ್ ಒಂದು ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಫ್ ಯರ‍್ಡ್ ನಲ್ಲಿ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದಿದೆ. ಇದರ ಪರಿಣಾಮ, ಕಾಮಗಾರಿಯಲ್ಲಿ ತೊಡಗಿದ್ದಂತ ೧೦ ಕರ‍್ಮಿಕರು ಸ್ಥಳದಲ್ಲಿಯೇ ಸಾನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಈ ಕುರಿತಂತೆ ವಿಶಾಖಪಟ್ಟಣಂ ಡಿಸಿಪಿ ಸುರೇಶ್ ಬಾಬು ಸ್ಪಷ್ಟ ಪಡಿಸಿದ್ದರು. ತಕ್ಷಣವೇ ಸ್ಥಳಕ್ಕೆದಾವಿಸಿದ ಪೊಲೀಸರು, ರಕ್ಷಣಾ ತಂಡದ ಸದಸ್ಯರು, ಕ್ರೇನ್ ಅಡಿಯಲ್ಲಿ ಸಿಲುಕಿರುವಂತ ಕರ‍್ಮಿಕರ ರಕ್ಷಣಾ ಕರ‍್ಯದಲ್ಲಿ ತೊಡಗಿದ್ದಾರೆ.

ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಡಿಸಿಪಿ ಸುರೇಶ್ ಬಾಬು ಅವರು ತನಿಖೆ ನಡೆಸವುದಾಗಿ ಹೇಳಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Please follow and like us:

Leave a Reply

Your email address will not be published. Required fields are marked *

Next Post

ನೆಲಮಂಗಲ ಪಂಚಾಯತ್ ಸದಸ್ಯನ ಹೆಂಡತಿ ನೇಣಿಗೆ ಶರಣು

Sat Aug 1 , 2020
ನೆಲಮಂಗಲದ ಪಂಚಾಯತ್ ಸದಸ್ಯನ ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ಪಂಚಾಯತ್ ಸದಸ್ಯ ಮಾನಸಿಕ ಹಾಗು ದೈಹಿಕ ಹಿಂಸೆಯಿAದ ಖಿನ್ನತೆಗೊಳಗಾಗಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಮಹಿಳೆಯ ಕುಟುಂಬದವರು ಪಂಚಾಯತ್ ಸದಸ್ಯ ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದಾನೆ ಎಂದು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆಯನ್ನ ಮಾಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial