ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹಮದ್ ವಿಧಿವಶ

ಬೆಂಗಳೂರು:ನಾಡೋಜ ನಿಸ್ಸಾರ್ ಅಹ್ಮದ್ ಇಂದು ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ನಿಧನರಾಗಿದ್ದಾರೆ. ೮೪ ರ‍್ಷದ ನಿಸ್ಸಾರ್ ಅಹ್ಮದ್ ಕೆಲವು ದಿನಗಳಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ರು. ಅಮೇರಿಕಾದಲ್ಲಿ ತಮ್ಮ ಪುತ್ರ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ರು. ಕೊವಿಡ್ ವೈರಸ್ ನಿಂದಾಗಿ ಮಗನ ಅಂತಿಮ ರ‍್ಶನ ಪಡೆಯೋದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಪುತ್ರ ಶೋಕ ಕಾಡಿತ್ತು. ಅಲ್ಲದೆ ವಯೋ ಸಹಜ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ರು. ನವ್ಯ ಸಾಹಿತ್ಯ ಪ್ರಕಾರದಲ್ಲಿ ಕೃಷಿ ಮಾಡಿದ್ದ ನಿಸ್ಸಾರ್ ಅಹ್ಮದ್ ನಿತ್ಯೋತ್ಸವ ಕವಿಯೆಂದೇ ಪ್ರಸಿದ್ಧರಾಗಿದ್ರು. ಜೋಗದ ಸಿರಿ ಬೆಳಕಿನಲ್ಲಿ ಅನ್ನೋ ಹಾಡು ನಾಡಿನಾದ್ಯಂತ ಪ್ರಸಿದ್ಧಿಯಾಗಿತ್ತು. ಅಲ್ಲದೆ ಶಿವಮೊಗ್ಗದಲ್ಲಿ ನಡೆದಿದ್ದ ಅಖಿಲ ರ‍್ನಾಟಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನ ಹೊಂದಿದ್ರು. ನಾಡೋಜ, ರಾಜ್ಯೋತ್ಸವ, ಪಂಪ ಪ್ರಶಸ್ತಿಗಳಿಗೆ ಕೂಡಾ ಭಾಜನಾರಾಗಿದ್ರು. ಅಲ್ಲದೆ ಪದ್ಮಶ್ರೀ ಪ್ರಶಸ್ತಿ ಅವರ ಸಾಹಿತ್ಯಕ್ಕೊಂದು ಗರಿಮೆಯಾಗಿತ್ತು.

Please follow and like us:

Leave a Reply

Your email address will not be published. Required fields are marked *

Next Post

Честный обзор и отзывы брокера Бинарных опционов markets60

Mon May 4 , 2020
Все платежные операции (кроме банковского перевода) осуществляются моментально. На данный момент компания не предоставляет мобильный аналог торговой платформы, торговля ведется только на настольной версии Binary Trader. Как упоминалось ранее, markets60 является крупнейшей регулируемой брокерской компанией в России и в странах СНГ. Сайт и платформа как в форекс, так и в […]

Advertisement

Wordpress Social Share Plugin powered by Ultimatelysocial