ಹುತಾತ್ಮ ಸೈನಿಕನಿಗೆ ನಮಸ್ಕರಿಸಿದ ಸಿಎಂ  

ಪಂಜಾಬ್ ಸಿಎಂ ಅಮರೀಂದರ್‌ ಹುತಾತ್ಮರಾದ ವೀರ ಸೈನಿಕನಿಗೆ ನಮಸ್ಕರಿಸುತ್ತೇನೆ ಮತ್ತು  ಅವರ ಕುಟುಂಬಕ್ಕೆ ಸಂತಾಪ ತಿಳಿಸುತ್ತೇನೆ ಎಂದು ಹೇಳಿದ್ದಾರೆ . ಭಾರತ- ಚೀನಾ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಲ್ಯಾನ್ಸ್ ನಾಯಕ ಸಲೀಮ್ ಖಾನ್ ಅವರು ಪಟಿಯಾಲ ಜಿಲ್ಲೆಯ ಮರ್ದಾಹೇರಿ ಗ್ರಾಮಕ್ಕೆ ಸೇರಿದವರು. ಇವರ ಕುಟುಂಬಕ್ಕೆ50 ಲಕ್ಷ ರೂ. ಪರಿಹಾರ ಮತ್ತು ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ. ಹುತಾತ್ಮರಾದ ಸುದ್ದಿ ಕೇಳಿ ಬೇಸರವಾಯಿತು, ಸೈನಿಕನ ಕುಟುಂಬಕ್ಕೆ ರಾಜ್ಯಸರ್ಕಾರ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿಗೆ ರಾಹುಲ್‌ ಗಾಂಧಿ ಪ್ರಶ್ನೆ

Sun Jun 28 , 2020
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಪ್ರಶ್ನಿಸಿದ್ದಾರೆ. ದೇಶದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಮಾತನಾಡುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.ದೇಶದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಆರೋಪಿಸುತ್ತಿರುವ ರಾಹುಲ್ ಗಾಂಧಿ, ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾದೊಂದಿಗಿನ ವಿವಾದ ಬಗ್ಗೆ ಕೆಲ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ತರವನ್ನು ಬಯಸಿದ್ದಾರೆ. ಪ್ರಧಾನಿ ಅವರು ಪ್ರತಿ ತಿಂಗಳು ನಡೆಸುವ ಮನ್ ಕಿ ಬಾತ್ […]

Advertisement

Wordpress Social Share Plugin powered by Ultimatelysocial