ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿಕೆ.

ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿಕೆ.

ಮಹದಾಯಿ ಯೋಜನೆ ಅನುಷ್ಠಾನ ವಿಚಾರ, ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೋತ್ತಿಲ್ಲ.

ಈಗಾಗಲೇ ಕಾನೂನು ಹೋರಾಟವಾಗಿ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಟ್ರಿಮಿನಲ್ ರಚನೆಯಾಗಿದೆ.

ಅದರ ಪರಿಶೀಲನೆ ಸಹ ಆಗಿ, ತೀರ್ಪು ನೀಡಿದೆ.

ಮಹದಾಯಿ ಯೋಜನೆ ಅನುಷ್ಠಾನ ವನ್ನು ಕೇಂದ್ರ ಸರ್ಕಾರದ 2016 ರಲ್ಲಿ ಡಿಪಿಆರ್ ನೀಡಲಾಗಿತ್ತು.

ಸದ್ಯ ಡಿಪಿಆರ್ ಸಹ ಅನುನತಿ ನೀಡಿದೆ.

ಕಾನೂನು ಹೋರಾಟವಾಗಿಯೇ ಇದೆಲ್ಲ ಆಗಿದೆ.

ಎಚ್.ವಿಶ್ವನಾಥ ಅವರ ಹೇಳಿಕೆಗೆ ನಾನು ಯಾವತ್ತು ಪ್ರತಿಕ್ರಿಯಿಸಿಲ್ಲ.

ಅವರು ಪದೇ ಪದೇ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ.

ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ.

ಪೆಬ್ರವರಿ 6 ರಂದು ಪ್ರಧಾನಿ ಮೋದಿ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಣವೇ ದೇಶದ ಅಭಿವೃದ್ಧಿಯ ಬುನಾದಿ ಎಂದು ಸಚಿವ ಪ್ರಭು ಚವ್ಹಾಣ ಹೇಳಿದರು .

Tue Jan 31 , 2023
ಶಿಕ್ಷಣವೇ ದೇಶದ ಅಭಿವೃದ್ಧಿಯ ಬುನಾದಿ ಎಂದು ಸಚಿವ ಪ್ರಭು ಚವ್ಹಾಣ ಹೇಳಿದರು ಶಿಕ್ಷಣ ದೇಶದ ಅಭಿವೃದ್ಧಿಯನ್ನು ನಿರ್ಧರಿಸುವ ಪ್ರಮುಖ ಅಂಶವಾಗಿದ್ದು, ಆದ್ದರಿಂದ ನನ್ನ ಕ್ಷೇತ್ರದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಔರಾದ(ಬಿ) ಕ್ಷೇತ್ರದ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕರ್ನಾಟಕ ಪಬ್ಲಿಕ್‌ ಶಾಲೆಯ ಸಹಭಾಗಿತ್ವದಲ್ಲಿ ಠಾಣಾಕುಶನೂರ ಸರ್ಕಾರಿ ಪ್ರೌಢ […]

Advertisement

Wordpress Social Share Plugin powered by Ultimatelysocial