ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿಕೆ.
ಮಹದಾಯಿ ಯೋಜನೆ ಅನುಷ್ಠಾನ ವಿಚಾರ, ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೋತ್ತಿಲ್ಲ.
ಈಗಾಗಲೇ ಕಾನೂನು ಹೋರಾಟವಾಗಿ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಟ್ರಿಮಿನಲ್ ರಚನೆಯಾಗಿದೆ.
ಅದರ ಪರಿಶೀಲನೆ ಸಹ ಆಗಿ, ತೀರ್ಪು ನೀಡಿದೆ.
ಮಹದಾಯಿ ಯೋಜನೆ ಅನುಷ್ಠಾನ ವನ್ನು ಕೇಂದ್ರ ಸರ್ಕಾರದ 2016 ರಲ್ಲಿ ಡಿಪಿಆರ್ ನೀಡಲಾಗಿತ್ತು.
ಸದ್ಯ ಡಿಪಿಆರ್ ಸಹ ಅನುನತಿ ನೀಡಿದೆ.
ಕಾನೂನು ಹೋರಾಟವಾಗಿಯೇ ಇದೆಲ್ಲ ಆಗಿದೆ.
ಎಚ್.ವಿಶ್ವನಾಥ ಅವರ ಹೇಳಿಕೆಗೆ ನಾನು ಯಾವತ್ತು ಪ್ರತಿಕ್ರಿಯಿಸಿಲ್ಲ.
ಅವರು ಪದೇ ಪದೇ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ.
ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ.
ಪೆಬ್ರವರಿ 6 ರಂದು ಪ್ರಧಾನಿ ಮೋದಿ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.
https://play.google.com/store/apps/details?id=com.speed.newskannada