ಹುಬ್ಬಳ್ಳಿ: ಪ್ರತಿಭಾಗೆ ‘ಸ್ಮಾರ್ಟ್‌ ಅಂಬಾಸಿಡರ್‌’ ಪ್ರಶಸ್ತಿ

ಹುಬ್ಬಳ್ಳಿ: ಸಿಂಗಪುರದಲ್ಲಿ ನೆಲೆಸಿರುವ ಹುಬ್ಬಳ್ಳಿಯ ಪ್ರತಿಭಾ ಕರ್ನೂಲ್ ಅವರಿಗೆ ಅಲ್ಲಿನ ಸರ್ಕಾರ ನೀಡುವ ‘ಸ್ಮಾರ್ಟ್‌ ಅಂಬಾಸಿಡರ್‌’ ಪ್ರಶಸ್ತಿ ಲಭಿಸಿದೆ. ಇವರು ನಗರದ ವೈದ್ಯ ಕೆ. ರಮೇಶ ಬಾಬು ಅವರ ಪುತ್ರಿ.ಪ್ರತಿಭಾ ಅವರು ಸಿಂಗಪುರದಲ್ಲಿ ಕಾಗ್ನಿಜೆಂಟ್‌ ಎಂಬ ಸಂಸ್ಥೆಯ ಸಾಮಾಜಿಕ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ.ವಲಸೆ ಕಾರ್ಮಿಕರ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಿ ಕೆಲಸ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್

Sun Jan 30 , 2022
ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಷನ್-2023’ ಸಿನಿಮಾ ನಾಯಕ ಕಮ್ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವನನ್ನು ಪೊಲೀಸರು ಬಂಧಿಸಿದ್ದಾರೆ.ಸಿನಿಮಾದಲ್ಲಿ ಸಹನಟಿಯಾಗಿ ಅಭಿನಯಿಸುತ್ತಿದ್ದ ನಟಿಗೆ ಹರ್ಷವರ್ಧನ್ ಪ್ರೀತಿ-ಪ್ರೇಮದ ನಾಟಕವಾಡಿ, ನಿನ್ನನ್ನೇ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.ಸಂತ್ರಸ್ತ ನಟಿ ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನಿರ್ಮಾಪಕ ಹರ್ಷವರ್ಧನ್ ನನ್ನು ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.ತನ್ನನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ಕಳೆದ 2 ವರ್ಷಗಳಿಂದ […]

Advertisement

Wordpress Social Share Plugin powered by Ultimatelysocial