ಆಕಸ್ಮಿಕ ಬೆಂಕಿಗೆ ಗೋವಿನಜೋಳ ಆಹುತಿ

20 ಎಕರೆಯಲ್ಲಿ ಬೆಳೆದಿದ್ದ ಗೋವಿನಜೋಳ ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲಾ ರಾಣೆಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಪ್ಪ ಹಾಲಪ್ಪ ಕಂಬಳಿ ಎಂಬ ರೈತರ 20 ಎಕರೆಯಲ್ಲಿ ಗೋವಿನಜೋಳ ಈಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಕೃಷಿ ಅಧಿಕಾರಿಗಳು ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ವಾಹನ ಸವಾರರ ದಾಖಲೆ ಪರಿಶೀಲಿಸಿದ PSI ಸಾಬಯ್ಯ ನಾಯಕ ಟೀಮ್

Please follow and like us:

Leave a Reply

Your email address will not be published. Required fields are marked *

Next Post

ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ

Sun Feb 21 , 2021
ಟಾಟಾಸುಮೋಗೆ ಕ್ವಾಲಿಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, 13 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ – 75 ರಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ಮೃತಪಟ್ಟವರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ.ಕ್ವಾಲಿಸ್ ವಾಹನದಲ್ಲಿ ಎಂಟು ಮಂದಿ ಕೆಜಿಎಫ್ನಿಂದ ಉಡುಪಿಗೆ ಮದುವೆಗೆ ತೆರಳುತ್ತಿದ್ದರು. ಟಾಟಾಸುಮೋದಲ್ಲಿ ಹತ್ತು ಮಂದಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ರಸ್ತೆಯಲ್ಲಿ ಹಂಪ್ಸ್ ಇದ್ದ ಕಾರಣ ಟಾಟಾಸುಮೋ […]

Advertisement

Wordpress Social Share Plugin powered by Ultimatelysocial