23 ಅಂಗಡಿಗಳ ಮಾಲೀಕರ ವಿರುದ್ಧ ಎಫ್‌ಐಆರ್

ರಾಯಚೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ನ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಜೂನ್ 26ರಂದು ನಿಯಮ ಉಲ್ಲಂಘಿಸಿದ 12 ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲಾಗಿತ್ತು ಮತ್ತು ಜೂನ್ 27ರಂದು ಮತ್ತೆ 8 ಅಂಗಡಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಅಲ್ಲದೇ ಮಾಸ್ಕ್ ಧರಿಸದೇ ವ್ಯಾಪಾರ ನಡೆಸಿದ್ದಾರೆ. ಎಂಬ ಆರೋಪದ ಮೇಲೆ ಒಟ್ಟು 23 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಒಟ್ಟು 23 ಅಂಗಡಿಗಳ ಮಾಲೀಕರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

 

 

Please follow and like us:

Leave a Reply

Your email address will not be published. Required fields are marked *

Next Post

ಅಂಭಿ ಅಭಿಮಾನಿಗಳಿಗೆ ಖುಷಿ ಸುದ್ದಿ

Mon Jun 29 , 2020
ಖ್ಯಾತ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದೆ. ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿನೆ ನೀಡಿದರು. ಹಾಗೆಯೇ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು 5 ಕೋಟಿ ಒದಗಿಸಲಿದೆ, ಶೀಘ್ರವೇ […]

Advertisement

Wordpress Social Share Plugin powered by Ultimatelysocial