242 ನೇ ಕಿತ್ತೂರು ರಾಣಿ ಚೆನ್ನಮ ಜಯಂತಿ-ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಆಚರಣೆ

ವೀರ ರಾಣಿ ಚೆನ್ನಮ್ಮಳ  242ನೇ ಜಯಂತಿಯನ್ನು ದೇವದುರ್ಗ ತಾಲೂಕು ಆಡಳಿತ ವತಿಯಿಂದ  ಮಿನಿ ವಿಧಾನ ಸೌಧ ತಹಶಿಲ್ ಕಛೇರಿಯ ಸಭಾಂಗಣದಲ್ಲಿ ಆಚರಿಸಲಾಯಿತು. ಕೊರೊನಾ ಸೋಂಕಿನ ಕಾರಣ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಲೆಕ್ಕಿಗರು ಸೇರಿದಂತೆ ಇತರರ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ-ಬಸವನ ಬಾಗೇವಾಡಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಚರಣೆ

Fri Oct 23 , 2020
ಕಿತ್ತೂರು ರಾಣಿ ಚೆನ್ನಮ್ಮ 242 ನೇಯ ಜಯಂತೋತ್ಸವವನ್ನು ಬಸವನ ಬಾಗೇವಾಡಿ ಪಟ್ಟಣದ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿ ಮಾತನಾಡಿದ ಅವರು ವೀರರಾಣಿ ಕಿತ್ತೂರು ಚೆನ್ನಮ್ಮ ನವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ  ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಮತ್ತು ನಮ್ಮ ಸಮಾಜದ ಹೆಮ್ಮೆಯ ಮಗಳು. ಅಂಥವರ ಜಯಂತಿಯನ್ನು ಆಚರಣೆ ಮಾಡುವುದೇ ಹೆಮ್ಮೆಯ ವಿಷಯ ಎಂದು ಹೇಳಿದರು. Please follow […]

Advertisement

Wordpress Social Share Plugin powered by Ultimatelysocial