ವೀರ ರಾಣಿ ಚೆನ್ನಮ್ಮಳ 242ನೇ ಜಯಂತಿಯನ್ನು ದೇವದುರ್ಗ ತಾಲೂಕು ಆಡಳಿತ ವತಿಯಿಂದ ಮಿನಿ ವಿಧಾನ ಸೌಧ ತಹಶಿಲ್ ಕಛೇರಿಯ ಸಭಾಂಗಣದಲ್ಲಿ ಆಚರಿಸಲಾಯಿತು. ಕೊರೊನಾ ಸೋಂಕಿನ ಕಾರಣ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಲೆಕ್ಕಿಗರು ಸೇರಿದಂತೆ ಇತರರ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
242 ನೇ ಕಿತ್ತೂರು ರಾಣಿ ಚೆನ್ನಮ ಜಯಂತಿ-ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಆಚರಣೆ
Please follow and like us: