ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಹೇಳಿದ್ದಾರೆ
ಅವರ ಹೋರಾಟವನ್ನು ಸಮುದಾಯದ ನಾಯಕನಾಗಿ ನಾನು ಅಭಿನಂದಿಸುತ್ತೇನೆ
ಹಿಂದೊಮ್ಮೆ ಪಾದಯಾತ್ರೆ ಮಾಡುವಾಗ ನಾವು ಸಾಕಷ್ಟು ಸಹಕಾರ ಕೊಟ್ಟಿದ್ದೇವು
ಅಂದು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಸಂಪೂರ್ಣ ಸಹಕಾರ ನೀಡಿದ್ದರು
750 ಕಿಮೀ ಪಾದಯಾತ್ರೆಗೆ ನಾನು ಕೂಡ ಸಹಾಯ ಮಾಡಿದ್ದೆ
ಸಮಾವೇಶದಲ್ಲಿ ಸಚಿವರಾಗಿದ್ದರೂ ಸಮಾಜದ ಏಳಿಗೆಗಾಗಿ ನಾನು ಭಾಗಿಯಾಗಿದ್ದೆ
ಇದರಿಂದಲೇ ಸಿಎಂ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡುತ್ತಾರೆ
ಯಾವುದೇ ಒತ್ತಡಕ್ಕೆ ಮಣಿಯದೇ ಹಿಂದುಳಿದ ಆಯೋಗ ರಚನೆ ಮಾಡಿ
ಪ್ರತಿಯೊಂದು ಜಿಲ್ಲೆಗೆ ಹೋಗಿ ಜಯಪ್ರಕಾಶ್ ನಾರಾಯಣ್ ಅವರು ಕುಲಶಾಸ್ತ್ರದ ಅಧ್ಯಯನ ಮಾಡಿದ್ರು
ಕೋವಿಡ್ ಹಿನ್ನಲೆಯಲ್ಲಿ ಕೆಲವೊಂದು ಹಿನ್ನಡೆ ಆಯ್ತು
ಯತ್ನಾಳ್, ಕಾಶಪ್ಪನವರ್, ಲಕ್ಮಿ ಹೆಬ್ಬಾಳ್ಕರ್ ಹೇಳಿದ ನಂತರ
ಸಿಎಂ ಬಸವರಾಜ ಬೊಮ್ಮಾಯಿ ತಮ್ಮಷ್ಟಕ್ಕೆ ತಾವೇ ಗಡುವು ಹಾಕಿಕೊಂಡ್ರು
ಒತ್ತಡದಲ್ಲಿ ಸಿಎಂ
ಮಧ್ಯಂತರ ವರದಿಯನ್ನು ತರಿಸಿಕೊಂಡರು
ಮಧ್ಯಂತರ ವರದಿಯಲ್ಲಿ ಪೂರಕವಾದ ಮಾಹಿತಿ ಇದೆ ಅನ್ಸುತ್ತೆ
ಪಂಚಮಸಾಲಿಗೆ ಯಾವುದೇ ಅನ್ಯಾಯ ಆಗಲ್ಲ
ಸ್ವಾಮೀಜಿಗೆ ಅವರಿಗೆ ಚುನಾವಣೆ ನೀತಿ ಸಂಹಿತೆ ಎದುರಾಗುವ ಭಯ ಇದೆ ಅನ್ಸುತ್ತೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada