ಮಹಾಮಾರಿ ಕರೊನಾ ಸಂಕಷ್ಟ ಕಾಲದಲ್ಲಿ ಮಾನವೀಯ ಕರ್ಯಗಳಲ್ಲಿ ತೊಡಗಿರುವ ಅಭಿನಯ ಚಕ್ರರ್ತಿ ಕಿಚ್ಚ ಸುದೀಪ್, ಮತ್ತೊಂದು ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ.ಈ ಬಾರಿ ಕಿಚ್ಚನ ಕಣ್ಣು ರ್ಕಾರಿ ಶಾಲೆಗಳ ಮೇಲೆ ಬಿದ್ದಿದ್ದು, ಶಾಲೆಗಳ ಅಭಿವೃದ್ಧಿಗೆ ಸುದೀಪ್ ಪಣ ತೊಟ್ಟಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ನಾಲ್ಕು ರ್ಕಾರಿ ಶಾಲೆಗಳನ್ನು ಸುದೀಪ್ ದತ್ತು ಪಡೆದಿದ್ದಾರೆ. ಕಿಚ್ಚ ಸುದೀಪ್ ಚಾರಿಟೆಬೆಲ್ ಸೊಸೈಟಿ ಮೂಲಕ ಚಿತ್ರದರ್ಗ ಜಿಲ್ಲೆಯ ಹಿರಿಯೂರು ತಾಲೂಕು ಮತ್ತು ಚಳ್ಳಕೆರೆ ತಾಲೂಕಿನ ನಾಲ್ಕು ರ್ಕಾರಿ ಶಾಲೆಗಳನ್ನು ಕಿಚ್ಚ ದತ್ತು ಪಡೆದಿದ್ದಾರೆ. ರ್ಕಾರಿ ಶಾಲಾ ಶಿಕ್ಷಕರ ಸಂಬಳ ಹಾಗೂ ಮಕ್ಕಳ ಸ್ಕಾರ್ಶಿಪ್ ಬಿಟ್ಟು ಶಾಲೆ ಅಭಿವೃದ್ಧಿಯ ಜವಬ್ದಾರಿಯನ್ನು ಕಿಚ್ಚ ವಹಿಸಿಕೊಂಡಿದ್ದಾರೆ. ರ್ಕಾರಿ ಶಾಲೆಯ ಕಟ್ಟಡ ನರ್ಮಾಣ ಕೆಲಸ. ಪೇಂಟಿಂಗ್, ಶೌಚಾಲಯ ನರ್ಮಾಣ ಸೇರಿದಂತೆ ಶಾಲೆಗೆ ಬೇಕಾದ ಮೂಲ ಸೌರ್ಯವನ್ನು ಕಿಚ್ಚ ತಮ್ಮ ಟ್ರಸ್ಟ್ ಮೂಲಕ ಒದಗಿಸಲಿದ್ದಾರೆ.
4 ಸರ್ಕಾರ ಶಾಲೆಗಳುನ್ನು ದತ್ತು ಪಡೆದ ಕಿಚ್ಚ
Please follow and like us: