ಕೇಂದ್ರ ಸರ್ಕಾರ ಈಗಾಗ್ಲೇ ಚಿತ್ರಮಂದಿರಗಳಿಗೆ 100 ಪಸೆರ್ಂಟ್ ಆಕ್ಯಪೆನ್ಸಿ ಕೊಟ್ಟಿದೆ.. ಆದ್ರೆ ರಾಜ್ಯ ಸರ್ಕಾರ ಮಾತ್ರ ಕೇಂದ್ರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ತಿದೆ.. ಕೊರೋನಾ ಹವಳಿ ಇನ್ನೂ ಕಡಿಮೆಯಾಗಿಲ್ಲ, ಅಲ್ಲದೆ ಕೊರತೋನಾ ಹೊಸ ಅಲೆ ಬರುವ ಸಾಧ್ಯತೆ ಹೆಚ್ಚಾಗಿದೆ.. ಹಾಗಾಗಿ ಫೆಬ್ರವರಿ ಕೊನೆಯವರೆಗೂ ಥಿಯೇಟರ್ ಗಳಲ್ಲಿ ಕೇವಲ 50 ಪಸೆರ್ಂಟ್ ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ಎಂದು ಪಟ್ಟು ಹಿಡಿದಿದೆ.. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಸದ್ಯ ಇಡೀ ಸ್ಯಾಂಡಲ್ ವುಡ್ ಗರಂಖ ಆಗಿದೆ.. ಇದೀಗ ಕರುನಾಡ ಚಕ್ರವರ್ತಿ ನಟ ಡಾ.ಶಿವರಾಜ್ ಕುಮಾರ್ ಅವರೂ ಕೂಡ ಟ್ವೀಟ್ ಮಾಡಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಅಲ್ಲದೆ ಈ ವಿಚಾರದ ಕುರಿತಾಗಿ ತಮ್ಮ ಒಂದು ವೀಡಿಯೋವನ್ನೂ ಪೆÇೀಸ್ಟ್ ಮಾಡಿದ್ದಾರೆ.. ಎಲ್ಲರಿಗೂ 100 ಪಸೆರ್ಂಟ್ ಅವಕಾಶ ಇರೋವಾಗ, ಚಿತ್ರಮಂದಿರಗಳಿಗೂ 100 ಪಸೆರ್ಂಟ್ ಅವಕಾಶ ಕೊಡಲೇಬೇಕು.. ಸರ್ಆಕರದ ನಿರ್ಧಾರ ಬದಲಾಗ್ಲೇಬೇಕು ಎಂದು ಹೇಳಿದ್ದಾರೆ..
ಇದನ್ನೂ ಓದಿ :‘ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲಿಲ್ಲ’