ರಾಜ್ಯದಲ್ಲಿ ಇಂದು ಮತ್ತೆ 8 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ . ಈ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲಿಟಿನ್ ನಿಂದ ತಿಳಿದು ಬಂದಿದೆ. ಇಂದು 8 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520 ಕ್ಕೆ ಏರಿಕೆಯಾಗಿದೆ. ಹೊಸದಾಗಿ ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 1, ಕಲಬುರ್ಗಿಯಲ್ಲಿ 6, ಗದಗ 1 ಪ್ರಕರಣಗಳು ಪತ್ತೆಯಾಗಿವೆ. ಇನ್ನೂ ಈ ಮಹಾಮಾರಿ ಅಟ್ಟಹಾಸಕ್ಕೆ ರಾಜ್ಯದಲ್ಲಿ 20 ಮಂದಿ ಬಲಿಯಾಗಿದ್ದಾರೆ
Please follow and like us:
Tue Apr 28 , 2020
ಅಸ್ಸಾಂ: ಕೊರೊನಾ ವೈರಸ್ ಹಿನ್ನೆಲೆ ಲಾಕ್ಡೌನ್ನಿಂದಾಗಿ ಏಷ್ಯಾದ ಅತಿದೊಡ್ಡ ಬಾಳೆಹಣ್ಣಿನ ಮಾರುಕಟ್ಟೆ ಮುಚ್ಚಿರುವುದರಿಂದ ಬಾಳೆಹಣ್ಣು ಉತ್ಪಾದಕರ ಮೇಲೆ ಪರಿಣಾಮ ಬೀರಿದೆ. ಏಷ್ಯಾದ ಅತಿದೊಡ್ಡ ಬಾಳೆಹಣ್ಣು ಮಾರುಕಟ್ಟೆ ಎಂದು ಕರೆಯಲ್ಪಡುವ ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯಲ್ಲಿರುವ ದಾರಂಗಿರಿ ಬಾಳೆಹಣ್ಣು ಮಾರುಕಟ್ಟೆ ಕಳೆದ ಹಲವು ವಾರಗಳಿಂದ ಮುಚ್ಚಿದ್ದು, ಗೋಲ್ಪಾರ ಜಿಲ್ಲೆ ಮತ್ತು ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದ ಬಾಳೆಹಣ್ಣು ಉತ್ಪಾದಕರ ಮೇಲೆ ಪರಿಣಾಮ ಬೀರಿದೆ.ಗೋಲ್ಪಾರ ಜಿಲ್ಲೆಯಲ್ಲಿ ಸುಮಾರು ೩,೭೦೦ ಹೆಕ್ಟೇರ್ ಭೂಮಿಯಲ್ಲಿ ಬಾಳೆ […]