ಪಬ್ಲಿಕ್ ಟಿವಿ ವರದಿಗಾರ ಹನುಮಂತ ನಿಧನ

ರಾಮನಗರ: ಪಬ್ಲಿಕ್ ಟಿವಿ ವರದಿಗಾರ ಹನುಮಂತ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗದಲ್ಲಿ ನಡೆದಿದೆ.  ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹನುಮಂತು ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತರು ಸಹೋದ್ಯೋಗಿಗಳು ಕಂಬನಿ‌ ಮಿಡಿದಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಜಮೀರ್ ಗೆ ಹೋಂ ಕ್ವಾರಂಟೈನ್..!

Tue Apr 21 , 2020
ಶಾಸಕ ಜಮೀರ್ ಅಹ್ಮದ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಆರೋಗ್ಯ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಹೇಳಿದ್ದಾರೆ. ಅಲ್ಲದೆ ಪಾದರಾಯನ ಪುರಕ್ಕೆ ಭೇಟಿ ನೀಡಿದ್ದ ಗೃಹಸಚಿವ ಬಸವರಾಜ್ ಬೊಮ್ಮಯಿ ಅವರನ್ನ ಕೂಡಾ ತಪಾಸಣೆ ಮಾಡಬೇಕಿದೆ ಅಂತ ಹೇಳಿದ್ದಾರೆ. ಈ ಹಿಂದೆ ವೃದ್ಧೆಯೊಬ್ಬರ ಸಾವಿಗೆ ಜಮೀರ್ ಅಹ್ಮದ್ ತೆರಳಿದ್ರು. ಅಲ್ಲಿ ಸುಮಾರು ೨೫ ಜನ ಸೇರಿದ್ರು. ಹೀಗಾಗಿ ಶಾಸಕ ಜಮೀರ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಹೇಳಿದ್ದಾರೆ. Please follow […]

Advertisement

Wordpress Social Share Plugin powered by Ultimatelysocial