ಜಮಖಂಡಿ ನಗರದಲ್ಲಿ 74 ನೇ ಗಣರಾಜ್ಯೋತ್ಸವ ಸಂಭ್ರಮ.

ಜಮಖಂಡಿ ನಗರದಲ್ಲಿ 74 ನೇ ಗಣರಾಜ್ಯೋತ್ಸವ ಸಂಭ್ರಮ

ದ್ವಜಾರೋಹಣ ನೆರವೇರಿಸಿದ ಜಮಖಂಡಿ ನಗರದ ಶಾಸಕ ಆನಂದ ಸಿದ್ದು ನ್ಯಾಮಗೌಡ

ನಗರದ ಪೋಲೊ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

ಪೊಲೀಸ್, ಎನ್. ಸಿ.ಸಿ.ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಪಥಸಂಚಲ‌‌ನ

ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ನೃತ್ಯಗಳು

ಶಾಸಕ ಆನಂದ ಸಿದ್ದು ನ್ಯಾಮಗೌಡ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಉಪವಿಭಾಗಧಿಕಾರಿ ಸಂತೋಷ ಕಾಮಗೊಂಡ ಡಿ ವೈ ಎಸ್ ಪಿ ತಾಲೂಕ ಮಟ್ಟದ ಅಧಿಕಾರಿಗಳು, ಹಾಗೂ ಹಲವು ಗಣ್ಯರು ಭಾಗಿಯಾಗಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೇಮಕವಾಗದ ಕೆ-ರೈಡ್ ಅಧಿಕಾರಿ, ಯೋಜನೆ ವಿಳಂಬ ಆಗಲಿದೆಯೇ?

Thu Jan 26 , 2023
ಬೆಂಗಳೂರು, ಜನವರಿ 26: ಜನಸಂಖ್ಯೆ ಹೆಚ್ಚುತ್ತಿರುವ ಸಿಲಿಕಾನ್ ಸಿಟಿಯಲ್ಲಿ ನಮ್ಮ ಮೆಟ್ರೋ, ಬಿಎಂಟಿಸಿ ಜೊತೆಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪ್ರಯಾಣಿಸಲು ಉಪನಗರ ರೈಲು ಯೋಜನೆಯು ಅನುಕೂಲವಾಗಿದೆ. ಆದರೆ ಹಲವು ಕಾರಣಗಳಿಂದ ಯೋಜನೆ ಅನುಷ್ಠಾನ ತಡವಾಗುತ್ತಿದೆ. ಬೆಂಗಳೂರು ಉಪನಗರ ರೈಲು ಯೋಜನೆಯ ಅನುಷ್ಠಾನದ ಹೊಣೆಯನ್ನು ವಿಶೇಷ ಉದ್ದೇಶ ವಾಹನ (ಎಸ್‌ಪಿವಿ) ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) (SPV K-RIDE)ವು ಹೊತ್ತಿದೆ. ಇದೀಗ ನಿಗಮವೇ ತಟಸ್ಥವಾಗಿತ್ತು. ಕಳೆದು […]

Advertisement

Wordpress Social Share Plugin powered by Ultimatelysocial