ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಿಡಿಲು ಬಡಿದು 8 ಕುರಿಗಳು ಸಾವು..!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಗುಡುಗು ಸಿಡಿಲು ಬಡೆದು 8 ಕುರಿಗಳು ಸಾವನೊಪ್ಪಿವೆ, ಶಂಕರಲಿಂಗ ಎಂಬ ರೈತನಿಗೆ ಸೇರಿದ ಕುರಿಗಳಾಗಿದ್ದು, ನಿನ್ನೆ ರಾತ್ರಿ ಜಮೀನಿನಲ್ಲಿ ಕುರಿಗಳನ್ನು ಬಿಟ್ಟಿದ್ದ ವೇಳೆ ಸಿಡಿಲು ಬಡಿದು ಸಾವನೊಪ್ಪಿವೆ.

ಇದರಿಂದಾಗಿ ಜೀವನೋಪಾಯಕ್ಕಾಗಿ ಕುರಿಗಳನ್ನು ನಂಬಿ ಜೀವನ ನಡೆಸುತ್ತಿದ್ದ ರೈತನಿಗೆ ಬರೆ ಎಳೆದಂತಗಿದ್ದು ಇದರಿಂದ, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತ ಮನವಿ ಮಾಡಿಕೊಂಡಿದ್ದಾನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್, ಜೆಡಿಎಸ್​ನಿಂದ ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ: ಪ್ರಧಾನಿ ಮೋದಿ.!

Sun Apr 30 , 2023
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕರ್ನಾಟಕವನ್ನು ಎಟಿಎಂ ಅಂದುಕೊಂಡಿವೆ. ಅವರು ರಾಜಕೀಯ ಅಸ್ಥಿರತೆಯ ಲಾಭ ಪಡೆಯಲು ಎರಡು ಪ್ರತ್ಯೇಕ ಪಕ್ಷಗಳಂತೆ ನಟಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ಚನ್ನಪಟ್ಟಣ (ರಾಮನಗರ): ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಕಾರಣ. ಇವರ ಬಗ್ಗೆ ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುವ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿಂದು ನಡೆದ ಬಿಜೆಪಿ […]

Advertisement

Wordpress Social Share Plugin powered by Ultimatelysocial