ಮಾವೇಶದಲ್ಲಿ ಗೋಕಾಕ ಶಾಸಕ ರಮೇಶ ಜಾರಕಿಹೋಳಿ ಭಾಗಿ.
ಈ ವೇಳೆ ರಮೇಶ್ ಜಾರಕಿಹೊಳಿ ಭಾಷಣ.
ನಾನು 6 ಬಾರಿ ಶಾಸಕನಾಗಿ ಈಗ 7 ನೆ ಬಾರಿ ಶಾಸಕನಾಗಿದ್ದೇನೆ.
8 ನೆ ಬಾರಿ ಶಾಸಕನಾಗುವ ನಿರ್ದಾರ
ನಿಮ್ಮ ಮೇಲೆ ಬಿಟ್ಟಿದ್ದೇನೆ.
ಮುಂದಿನ ಬಾರಿ ಶಾಸಕನಾದ ಮೇಲೆ ರಾಜಕೀಯದಿಂದ ನಿವೃತ್ತಿ ಆಗಬೇಕೆಂದಿದ್ದೇನೆ.
ಆದರೆ ಇದೆ ಬಾರಿ ಚುನಾವಣೆಗೆ ನಿಲ್ಲುತ್ತಿರಲಿಲ್ಲ.
ಮಹಾನಾಯಕನ ವಿರುದ್ಧ ಹರಿಹಾಯ್ದ ರಮೇಶ ಜಾರಕಿಹೋಳಿ
ಆ ಮಹಾನಾಯಕನಿಗೆ ಚಾಲೆಂಜ ಮಾಡಲಿಕ್ಕೆ ನಾನು ಚುನಾವಣೆ ನಿಲ್ಲುತಿದ್ದೇನೆ.
ಅವನನ್ನು ಮೂಲೆಗೆ ಹಚ್ಚುವ ಸಲುವಾಗಿ ಚುನಾವಣೆ ನಿಲ್ಲುತಿದ್ದೇನೆ.
ನನ್ನ ಮೇಲೆ ಷಡ್ಯಂತ್ರ ಮಾಡಿ ಒಂದು ಶಂಡನಂತೆ ರಾಜಕೀಯ ಮಾಡಿದ್ದಾನೆ.
ಅವನನ್ನು ಪೂರ್ಣ ಪ್ರಮಾಣ ಮನೆಗೆ ಹಚ್ಚುವ ತನಕ ರಾಜಕೀಯದಿಂದ ನಿವೃತ್ತಿ ಆಗೊದಿಲ್ಲ.
ಎನೆ ತ್ಯಾಗ ಮಾಡಿಯಾದರೂ 2023 ಕ್ಕೆ ಮತ್ತೆ ಬಿಜೆಪಿ ಮುಖ್ಯಮಂತ್ರಿ ಮಾಡ್ತೀನಿ
ಶಾಸಕ ರಮೇಶ ಜಾರಕಿಹೋಳಿ ಶಪಥ
https://play.google.com/store/apps/details?id=com.speed.newskannada