ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಾಮ್ರಾರಸ್ಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಜನಪರ ವೇದಿಕೆಯವರಿಂದ ಪ್ರತಿಭಟನೆ ಮಾಡಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಲಾಯಿತು ಕೇಂದ್ರ ಸರ್ಕಾರ ಮುಂದಿನ ಬಜೆಟ್ ನಲ್ಲಿ ಕೇಸಿ ವ್ಯಾಲಿ ನೀರನ್ನು ಕಡ್ಡಾಯವಾಗಿ ಮೂರನೇ ಹಂತದ ಶುದ್ಧೀಕರಣ ಮಾಡಬೇಕು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು ಜಿಲ್ಲೆಯಲ್ಲಿ ಸರ್ಕಾರಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯೊಂದಿಗೆ ಮೆಡಿಕಲ್ ಕಾಲೇಜ್ ಸ್ಥಾಪಿಸಬೇಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಯಾಗಬೇಕು ಕೆಲಸದ ದಿನಗಳು 200 ದಿನಗಳು ಮಾಡಬೇಕು ಕೂಲಿ 700 ರೂ ಗೆ ಏರಿಕೆ ಮಾಡಬೇಕು ಇನ್ನು ಹಲವಾರು ಬೇಡಿಕೆಗಳನ್ನು ಬಜೆಟ್ ನಲ್ಲಿ ಮಂಡಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿಗಳಿಗೆ ಮನವಿ ಪತ್ರವನ್ನು ರವಾನೆ ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ದಂಡಾಧಿಕಾರಿಗಳಿಗೆ ಸಲ್ಲಿಸಿದರು.
https://play.google.com/store/apps/details?id=com.speed.newskannada