ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ಇಂದು ನಿಷೇಧಿಸಿವೆ. ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ. ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ.
ಇದನ್ನೂ ಓದಿ :ಅರುಣಾಚಲ ಪ್ರದೇಶದ ಗಡಿಗೆ ಸಂಬಂಧ
Please follow and like us:
Tue Feb 2 , 2021
ಟ್ಯಾಂಕರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕು ವೈ.ಟಿ.ರಸ್ತೆಯ ಹೆಡಗರಹಳ್ಳಿ ಬಳಿ ನಡೆದಿದೆ…ಸತತ 9 ತಿಂಗಳಿನ ನಂತರ ಆರಂಭಗೊಂಡಿರುವ ಕಾಲೇಜಿಗೆ ವಿದ್ಯಾರ್ಥಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು,ಶಶಾಂಕ್ (20) ಸ್ಥಳದಲ್ಲೇ ಸಾವನ್ನಪಿದ್ದಾನೆ… ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಡಿಪ್ಲಮೋ ವ್ಯಾಸಂಗ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದು ತಿಪಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…. ಇದನ್ನೂ ಓದಿ :ದೆಹಲಿಯಲ್ಲಿ ಚಿಕನ್ ಮಾರಾಟ ನಿಷೇಧ.! Please follow and like […]