ಸಿದ್ದರಾಮಯ್ಯ ನೇತೃತ್ವದ ಪ್ರಜಾ ಧ್ವನಿ ಯಾತ್ರೆ ಕಲಬುರ್ಗಿ ಜಿಲ್ಲೆ ಜೇವರ್ಗಿ ಮತಕ್ಷೇತ್ರದ ಯಡ್ರಾಮಿ ಪಟ್ಟಣಕ್ಕೆ ನಿನ್ನೆ ಬಂದು ತಲುಪಿದೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರಿಗೆ ಜಮೀರ್ ಅಹ್ಮದ್ ಸಾತ್ ನೀಡಿದರು ಸಿದ್ದರಾಮಯ್ಯ ಅವರಿಗೆ ಯಡ್ರಾಮಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡರು ಈ ಕಾರ್ಯಕ್ರಮದ ಉದ್ದಕ್ಕೂ ಬಿಜೆಪಿ ವಿರುದ್ಧ ಹರಿ ಹಾಯ್ದರುಮತ್ತು ಪಂಚರತ್ನ ಯಾತ್ರೆಯ ಬಗ್ಗೆ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು ನೀವು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು ಅವಾಗ ಯಾಕೆ ಮಾಡಲಿಲ್ಲ ಪಂಚರತ್ನ ಯಾತ್ರೆ ಬಗ್ಗೆ ವ್ಯಂಗ್ಯ ಮಾಡಿದರು ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಶತಸಿದ್ಧ ಎಂದು ಯಡ್ರಾಮಿಪಟ್ಟಣದಲ್ಲಿ ನಡೆದಂತ ಪ್ರಜಾ ಧ್ವನಿ ಯಾತ್ರೆ ಯಲ್ಲಿ ಹೇಳಿಕೆಯನ್ನು ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada