ಮೂಲಸೌಕರ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯ ನಿಮಿತ್ತ ಭಾರತೀಯ ರೈಲ್ವೆ ಮಂಗಳವಾರ 412 ರೈಲುಗಳನ್ನು ರದ್ದುಗೊಳಿಸಿದೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ ಇಂದು ಹೊರಡಬೇಕಿದ್ದ 97 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.
ಪ್ರಯಾಣಿಕರು ಐಆರ್ಸಿಟಿಸಿ ವೆಬ್ಸೈಟ್ ಅಥವಾ ಕೌಂಟರ್ ಮೂಲಕ ಟೆಕೆಟ್ ಕಾಯ್ದಿರಿಸುವಿಕೆಯ ಹಣ ಮರುಪಾವತಿಯನ್ನು ಪಡೆಯಬಹುದು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Tue Feb 14 , 2023
ಮುಂಬೈನ ಮಲಾಡ್ ಪ್ರದೇಶದ ಕೊಳೆಗೇರಿಯಲ್ಲಿ ಸೋಮವಾರ ಅಗ್ನಿ ದುರಂತ ಸಂಭವಿಸಿದ್ದು, 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಪ್ರೇಮ್ ತುಕಾರಾಂ ಬೋರೆ ಎಂದು ಗುರುತಿಸಲಾಗಿದೆ. ಇಲ್ಲಿನ ಕೊಳಗೇರಿ ಪ್ರದೇಶದಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯು ಸುಮಾರು 50 ರಿಂದ 100 ಗುಡಿಸಲುಗಳಿಗೆ ಹಬ್ಬಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನಗಳು, ನಾಲ್ಕು ಜಂಬೋ ಟ್ಯಾಂಕರ್ಗಳು, ಆಂಬ್ಯುಲೆನ್ಸ್ ಗಳು ಧಾವಿಸಿವೆ ಎಂದು ಅಧಿಕಾರಿಗಳು […]