ಯಾದಗಿರಿಯಲ್ಲಿ ಟಿಪ್ಪು ಸರ್ಕಲ್ ವಿವಾದ ಹಿನ್ನೆಲೆ ನಾಳೆ ಸರ್ಕಲ್ ತೆರವು ಮಾಡೋದಾಗಿ ಎಚ್ಚರಿಕೆ ನೀಡಿದ್ದ ಶಿವಾಜಿ ಸೇನೆ ಸಂಘಟನೆಯ ಅಧ್ಯಕ್ಷ ಪರಶುರಾಮ್ ಶೇಗೂರಕರ್ ಮುನ್ನೆಚ್ಚರಿಕೆ ಕ್ರಮವಾಗಿ ಟಿಪ್ಪು ಸರ್ಕಲ್ ಏರಿಯಾದ ಸುತ್ತಮುತ್ತ 144 ಸೆಕ್ಷನ್ ಜಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಅಲರ್ಟ್ ಗಾಂಧಿ ಚೌಕ್ ನಿಂದ ನಗರಸಭೆ ಕಚೇರಿ, ಹತ್ತಿಕುಣಿ ಕ್ರಾಸ್ ನಿಂದ ಗಂಗಾನಗರದ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ರ ವರೆಗೆ ನಿಷೇಧಾಜ್ಞೆ ಜಾರಿ ಯಾದಗಿರಿ ಎಸಿ ಶಾ ಆಲಂ ಹುಸೇನ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಯಾದಗಿರಿ ನಗರದ ಹತ್ತಿಕುಣಿ ಕ್ರಾಸ್ ಬಳಿ ಇರುವ ಟಿಪ್ಪು ಸರ್ಕಲ್ ಇತ್ತ ಯಾವುದೇ ಕಾರಣಕ್ಕೂ ಸರ್ಕಲ್ ತೆರವು ಮಾಡೋದಕ್ಕೆ ಬಿಡಲ್ಲ ಅದ್ಯಾರ್ ಬರ್ತಾರೆ ಬರಲಿ ಎಂದು ಪ್ರತಿ ಸವಾಲು ಹಾಕಿದ್ದ ಟಿಪ್ಪು ಸಂಘಟನೆಯ ಅಬ್ದುಲ್ ಕರೀಂ ಇಬ್ಬರನ್ನೂ ಕರೆದು ನಿನ್ನೆ ವಾರ್ನ್ ಮಾಡಿರುವ ಪೊಲೀಸರು ಶಾಂತಿ ಕದಡಿದ್ರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವ ಪೋಲಿಸರು ಸರ್ಕಲ್ ವಿಚಾರವನ್ನ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೆ ಹೀಗಾಗಿ ಶಾಂತಿ ಕದಡುವ ಕೆಲಸ ಮಾಡದಂತೆ ವಾರ್ನ್ ಮಾಡಿದ್ದ ಯಾದಗಿರಿ ಪೊಲೀಸರು ಅಹಿತಕರ ಘಟನೆ ನಡೆಯದಂತೆ ಸರ್ಕಲ್ ಏರಿಯಾದಲ್ಲಿ 144 ಸೆಕ್ಷನ್ ಜಾರಿ ಮಾಡಿ, ಡಿಆರ್ ವ್ಯಾನ್ ನಿಲ್ಲಿಸಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada