ದುರಸ್ತಿಗೊಂಡ ರಸ್ತೆ ಬದಿಯಲ್ಲಿ ನಿಂತಿದ್ದ ತೈಲದ ಲಾರಿಗೆ ಇನ್ನೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ ನಲ್ಲಿ ನಡೆದಿದೆ. ಲಾರಿ ಕೆಳಗಡೆ ಮಲಗಿ ರಿಪೇರಿ ಮಾಡುತ್ತಿರುವ ಮೂರು ಜನರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಇಬ್ಬರೂ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ
Please follow and like us:
Fri Feb 26 , 2021
ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಡಿವಾಳ ಬಳಿ ನಡೆದಿದೆ. ಕಾಡದೇನಹಳ್ಳಿ ಗ್ರಾಮದ ಕೃಷ್ಣ(28) ಮೃತ ದುರ್ದೈವಿ ಇನ್ನು ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆ ಬಳಿಕ ಲಾರಿ ಡ್ರೈವರ್ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.ಈ ಬಗ್ಗೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ […]