ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ದೂರು ದಾಖಲಾದ ನಂತರ ಮಾತನಾಡಿದ ಅಧ್ಯಕ್ಷೆ ಯುವತಿ ವಿಡಿಯೋದಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೇಳಿದ್ದಾಳೆ, ಸಿಡಿ ಪ್ರಕರಣದ ಬಳಿಕ ತಮಾಗಾಗುತ್ತಿರುವ ತೊಂದರೆ, ಬೆದರಿಕೆ ಹಾಗೂ ಆತ್ಮಹತ್ಯೆ ಯತ್ನದ ಬಗ್ಗೆಯೂ ತಿಳಿಸಿದ್ದಾರೆ. ಇದರಿಂದಾಗಿ ನಾವು ಸಂತ್ರಸ್ಥೆಗೆ ರಕ್ಷಣೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಬಸ್ ನಿಲ್ದಾಣದಲ್ಲೆ ಇದ್ದಾರೆ ಮಕ್ಕಳ ಕಳ್ಳರು.!