ಇಂದು ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಆದರೆ ಇದೊಂದು ಸೌಹಾರ್ದ ಮಾತುಕತೆಯಷ್ಟೇ ಎನ್ನಲಾಗಿದೆ.ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.
ಇಂದು ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್ ಸಿಎಂ ಭೇಟಿ ಮಾಡಿದ್ದೇಕೆ?
Please follow and like us: