ನಟಿ ಹರಿಪ್ರಿಯಾ ರಾಯರ ಸನ್ನಿಧಾನಕ್ಕೆ ಹೋಗಿದ್ದಾರೆ. ಅದರಲ್ಲೂ ಬಹಳ ವಿಶೇಷವಾದ ದಿನದಂದು ಹರಿಪ್ರಿಯಾ ರಾಯರ ದರ್ಶನ ಪಡೆದಿದ್ದಾರೆ.
ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ರಾಯರ ದರ್ಶನ ಪಡೆದಿದ್ದಾರೆ.
ಬಹಳ ವಿಶೇಷವಾದ ದಿನದಂದು ರಾಯರ ಮಠಕ್ಕೆ ಭೇಟಿ ಕೊಟ್ಟಿರುವುದಾಗಿ ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ರಾಘವೇಂದ್ರ ಸ್ವಾಮಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಹರಿಪ್ರಿಯಾ.
ಮಠದ ವತಿಯಿಂದ ನಟಿಗೆ ಸನ್ಮಾನ ಸಹ ಮಾಡಲಾಯಿತು.
ಮಠಕ್ಕೆ ಭೇಟಿ ನೀಡಿದ್ದು ನಿಜಕ್ಕೂ ಖುಷಿ ನೀಡಿದೆ. ಮಠದವರು ತೋರಿದ ಪ್ರೀತಿ ಹಾಗೂ ಗೌರವಕ್ಕೆ ಖುಣಿ ಎಂದು ಬರೆದುಕೊಂಡಿದ್ದಾರೆ.
ಸತೀಶ್ ನೀನಾಸಂ ಜೊತೆ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಹರಿಪ್ರಿಯಾ.
Please follow and like us:
Wed Mar 24 , 2021
ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ 5 ವಿಕೆಟ್ಗೆ 317 ರನ್ ಗಳಿಸಿದ್ದು, ಈ ಪೈಕಿ ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ಕ್ರುನಾಲ್ ಪಾಂಡ್ಯ ಅರ್ಧಶತಕ ಬಾರಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 42.1 ಓವರ್ಗಳಲ್ಲಿ 251 ರನ್ಗಳಿಗೆ ಆಲೌಟಾಗಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಹಾಗೂ ಟಿ-20 ಸರಣಿ ಎರಡರಲ್ಲೂ ಗೆಲುವು ಸಾಧಿಸಿದ ಬಳಿಕ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಏಕದಿನ […]