ಆಶಾ ಕಾರ್ಯಕರ್ತರ ನಿಯೋಜನೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಿ
ನಿವೇಶವನ್ನುಮಂಜೂರು ಮಾಡಬೇಕು ಎಂದು ಆಗ್ರಹಿಸಿ ಯಾದಗಿರಿ ಜಿಲ್ಲೆಯ ಗುರುಮಠಕಲ್ಪುರಸಭೆ ಮುಖ್ಯಾಧಿಕಾರಿಗಳಿಗೆ ಅಂಗನವಾಡಿ ಕಾರ್ಯಕರ್ತರು ಮನವಿಯನ್ನು ಸಲ್ಲಿಸಿದರು. RCHO ಅವರಿಗೆ ಶಿಫಾರಸ್ಸು ಮಾಡಿ ಆಶಾ ಕಾರ್ಯಕರ್ತರನ್ನು ನೇಮಕಮಾಡಬೇಕು ಹಾಗೂ ಇಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳು ಹಾಗೂ ನಿವೇಶನಗಳು ಇಲ್ಲದ ಪ್ರಯುಕ್ತಾ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಮಾಡಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ..