ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಿ ನಿವೇಶನ

ಆಶಾ ಕಾರ್ಯಕರ್ತರ ನಿಯೋಜನೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರಿ

ನಿವೇಶವನ್ನುಮಂಜೂರು ಮಾಡಬೇಕು ಎಂದು ಆಗ್ರಹಿಸಿ ಯಾದಗಿರಿ ಜಿಲ್ಲೆಯ ಗುರುಮಠಕಲ್ಪುರಸಭೆ ಮುಖ್ಯಾಧಿಕಾರಿಗಳಿಗೆ ಅಂಗನವಾಡಿ ಕಾರ್ಯಕರ್ತರು ಮನವಿಯನ್ನು ಸಲ್ಲಿಸಿದರು. RCHO ಅವರಿಗೆ ಶಿಫಾರಸ್ಸು ಮಾಡಿ ಆಶಾ ಕಾರ್ಯಕರ್ತರನ್ನು ನೇಮಕಮಾಡಬೇಕು ಹಾಗೂ ಇಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳು ಹಾಗೂ ನಿವೇಶನಗಳು ಇಲ್ಲದ ಪ್ರಯುಕ್ತಾ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಸೂಕ್ತ ನಿವೇಶನ ಮಾಡಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ..

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯ ಉಪಚುನಾವಣೆ ಹಿನ್ನಲೆ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅಂಗಡಿ ಪರ ಬೀಎಸ್ ಯಡಿಯೂರಪ್ಪ ಪ್ರಚಾರ

Thu Apr 8 , 2021
ಬೆಳಗಾವಿ ಲೋಕಸಭಾ ಚುನಾವಣಾ ಕಣಕ್ಕೆ ದಿಗ್ಗಜ ನಾಯಕರು ಎಂಟ್ರಿ ಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿ ಪರ ಬಿಎಸ್.‌ ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿ ಬೆಂಗಳೂರಿಗೆ ಹಿಂದುರಿಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಪರ BSY ಬೃಹತ್‌ ಸಮಾವೇಶ ನಡೆಸಿ ಮತದಾರರ ಮನ ಗೆಲ್ಲಲ್ಲು ಹರಸಹಾಸ ಪಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ಸಿಡಿ ಪ್ರಕರಣ ಬಿಜೆಪಿಗೆ ಮುಳುವಾಗುವ ಸಾಧ್ಯತೆ ಕಾಣುತಿದೆ. Please follow and like […]

Advertisement

Wordpress Social Share Plugin powered by Ultimatelysocial