ಮಡಿಕೇರಿ: ಜನೋತ್ಸವ ದಸರಾದಲ್ಲಿ ಚಿಣ್ಣರ ಕಲರವ

ಒಂದೆಡೆ ಭರ್ಜರಿ ವ್ಯಾಪಾರ, ಮತ್ತೊಂದೆಡೆ ದೇವಾನುದೇವತೆಗಳ ಆರ್ಭಟ,ವೇದಿಕೆಯಲ್ಲಿ ಬಗೆ ಬಗೆಯ ವೇಷ ತೊಟ್ಟು ಗಮನ ಸೆಳೆದ ಪುಟಾಣಿಗಳು ಚಿಣ್ಣರ ಕೈಯ್ಯಿಂದ ಪಾನಿಪೂರಿ ಸವಿದ ಡಿಸಿ, ಎಸ್ಪಿ, ಸಿಇಒ ಕಿತ್ತಳೆ ಹಣ್ಣು ಖರೀದಿಸಿದ ಶಾಸಕರ ರಂಜನ್‌. ಎಲ್ಲೆಲ್ಲೂ ಮಕ್ಕಳದ್ದೇ ಸಂಭ್ರಮ… ಮಕ್ಕಳ ಸಂತೆ, ಅಂಗಡಿ ಮಳಿಗೆಗಳನ್ನು ಕುತೂಹಲದಿಂದ ವೀಕ್ಷಿಸಿದ ಸಾರ್ವಜನಿಕರು.

ಇವು, ರೋಟರಿ ಮಿಸ್ಟಿಹಿಲ್ಸ್‌ ವತಿಯಿಂದ ಮಡಿಕೇರಿ ದಸರಾ ಸಮಿತಿ ಸಹಯೋಗದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಬುಧವಾರ ನಡೆದ 7ನೇ ವರ್ಷದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಕಂಡುಬಂದ ದೃಶ್ಯಗಳು.ಮಕ್ಕಳ ದಸರಾ ಅಂಗವಾಗಿ ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಛದ್ಮವೇಷ, ಕ್ಲೇ ಮಾಡೆಲ್‌, ವಿಜ್ಞಾನ ಮಾದರಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Please follow and like us:

tmadmin

Leave a Reply

Your email address will not be published. Required fields are marked *

Next Post

ಅಂಬಿರಾವ್ ಮುಂದೆ ನಾನು ಶೂನ್ಯವೆಂದು ಸತೀಶ್ ಜಾರಕಿಹೊಳಿ ಬೇಸರ

Thu Oct 3 , 2019
ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಮೂರು ಜಿಲ್ಲೆಯಾಗುವಷ್ಟು ವಿಸ್ತಾರವಾಗಿದೆ ಎಂದು ನಮ್ಮ ಒತ್ತಾಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು ಇದೇ ವೇಳೆ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಅವರ ಪ್ರಾಬಲ್ಯ ಬಹಳ ಇದ್ದು, ಜನರಿಗೆ ಸುಖಾ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಇದನ್ನು ನೋಡಿ ಸುಮ್ಮನೇ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ್ ನಲ್ಲಿ ಕತ್ತೆಗೆ […]

Advertisement

Wordpress Social Share Plugin powered by Ultimatelysocial