Crime News: ಬಲವಂತವಾಗಿ ನನ್ನ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಯತ್ನಿಸಿದ್ದರಿಂದ ಆಕೆ ನನ್ನ ಮರ್ಮಾಂಗವನ್ನು ಕತ್ತರಿಸಿದ್ದಾಳೆ ಎಂದು ಗಂಡ ಪೊಲೀಸರಿಗೆ ದೂರು ನೀಡಿದ್ದಾನೆ.ಭೂಪಾಲ್: ಪ್ರತಿ ರಾತ್ರಿಯೂ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಗಂಡನ ಕಾಟ ತಾಳಲಾರದೆ ಕೋಪದಿಂದ ಹೆಂಡತಿ ತನ್ನ ಗಂಡನ ಮರ್ಮಾಂಗವನ್ನೇ ಕತ್ತರಿಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಿಕಮ್ಗಢದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಂಡ ದಿನವೂ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದರಿಂದ ಆತನ ಹೆಂಡತಿ ಕಳೆದ ವಾರ ತನ್ನ 26 ವರ್ಷದ ಪತಿಯ ಜನನಾಂಗವನ್ನು ಕತ್ತರಿಸಿ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾತಾರಾ ಪೊಲೀಸ್ ಠಾಣೆಯ ಉಸ್ತುವಾರಿ ತ್ರಿವೇಂದ್ರ ತ್ರಿವೇದಿ ನೀಡಿರುವ ಮಾಹಿತಿ ಪ್ರಕಾರ, ಒಬ್ಬ ವ್ಯಕ್ತಿ ಭಾನುವಾರ ಪೊಲೀಸ್ ಠಾಣೆಗೆ ಫೋನ್ ಮಾಡಿ ತನ್ನ ಹೆಂಡತಿ ತನ್ನ ಗುಪ್ತಾಂಗವನ್ನು ಕಟ್ ಮಾಡಿದ್ದಾಳೆ ಎಂದು ದೂರು ನೀಡಿದ್ದ. ನಾನು ನನ್ನ 24 ವರ್ಷದ ಹೆಂಡತಿ ಜೊತೆ ಲೈಂಗಿಕ ಕ್ರಿಯೆ ನಡೆಸಲು ಪ್ರಯತ್ನಿಸಿದಾಗ ಆಕೆ ನಿರಾಕರಿಸಿದಳು. ಬಲವಂತವಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಲು ಯತ್ನಿಸಿದ್ದರಿಂದ ನನ್ನ ಹೆಂಡತಿ ನನ್ನ ಮರ್ಮಾಂಗವನ್ನು ಕತ್ತರಿಸಿದ್ದಾಳೆ ಎಂದು ದೂರಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಪಾಂಡುರಂಗನ ರಥೋತ್ಸವಕ್ಕೆ ಚಾಲನೆ ನೀಡಿದ ಅಂತರಾಜ್ಯ ಅನ್ನ ದಾಸೋಹ ಮಾಡುವಂತಾ” ರಾಷ್ಟ್ರೀಯ ಧರ್ಮಾಚಾರ್ಯ””ಬಸವ ಗೋಪಾಲ ರತ್ನ” ಹೀಗೆ ಅನೇಕ ಪ್ರಶಸ್ತಿಗಳನ್ನೂ ಪಡೆದುಕೊಂಡ ಚಕ್ರವರ್ತಿ ಅನ್ನ ದಾನೇಶ್ವರ ಅಪ್ಪಾಜಿ ಅವರು ಅಪಾರ ಭಕ್ತರನ್ನು ಹೊಂದಿದ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಿದರು.ಮೊನ್ನೆ ತಾನೆ ದಿನಾಂಕ 9/12/2021ರಂದು ನವದೆಹಲಿಯಲ್ಲಿ ಸ್ಕಿಲ್ ಬುಕ್ ಲೋಕಾರ್ಪಣೆ ಕಾರ್ಯಕ್ರಮದ ಜ್ಞಾನ, ವಿಜ್ಞಾನ ಹಾಗೂ ಅಧ್ಯಾತ್ಮಿಕ ಮಹಾ ಸಮ್ಮೇಳನದಲ್ಲಿ ಚಕ್ರವರ್ತಿ […]